AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ಪ್ರಕರಣ ವಿಚಾರಣೆಯನ್ನು 3 ದಿನ ಮುಂದೂಡಲು ಸುಪ್ರೀಂ ಕೋರ್ಟ್ ಮನವಿ

ಕರ್ನಾಟಕ ಹೈಕೋರ್ಟ್ ಜಡ್ಜ್ ಎಚ್.ಪಿ.ಸಂದೇಶ್ ಅವರಿಗೆ ಎಸಿಬಿ ಕೇಸ್ ವಿಚಾರಣೆಯನ್ನು 3 ದಿನ ಮುಂದೂಡಲು ಸುಪ್ರೀಂ ಕೋರ್ಟ್ ಮನವಿ ಮಾಡಿದೆ.  ಎಸಿಬಿ ಕೇಸ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು 3 ದಿನ ಮುಂದೂಡಲು ಸಿಜೆಐ ಮನವಿ ಮಾಡಿದ್ದಾರೆ. 

ಎಸಿಬಿ ಪ್ರಕರಣ ವಿಚಾರಣೆಯನ್ನು 3 ದಿನ ಮುಂದೂಡಲು ಸುಪ್ರೀಂ ಕೋರ್ಟ್ ಮನವಿ
Supreme Court
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 12, 2022 | 12:52 PM

Share

ಎಸಿಬಿ ಇಲಾಖೆಯ ವಿರುದ್ಧ ತನಿಖೆಗೆ ನಿರ್ದೇಶನ ನೀಡಿದ ತುಷಾರ್ ಮೆಹ್ತಾ.  ಆರೋಪಿಗಳ ಜಾಮೀನು ಅರ್ಜಿಯು ಪೆಂಡಿಂಗ್ ಇದೆ ಎಂದು ಅವರು ತಿಳಿಸಿದ್ದಾರೆ.  ಎರಡು ದಿನಗಳ ಕಾಲ ವಿಚಾರಣೆ ಮುಂದೂಡಲು ಜಡ್ಜ್ ಗೆ ಮನವಿ ಮಾಡುತ್ತೇವೆ ಸುಪ್ರೀಂ ಕೋರ್ಟ್ ಸಿಜೆಐ ತಿಳಿಸಿದ್ದಾರೆ.  ನಾವು ಹೈಕೋರ್ಟ್ ಆದೇಶಗಳನ್ನು ಓದುತ್ತೇವೆ. ಕೆಲವು ದಿನ ವಿಚಾರಣೆ ಮುಂದೂಡಲು ಮನವಿ ಮಾಡುತ್ತೇವೆ ಸಿಜೆಐ ಹೇಳಿದ್ದಾರೆ.  ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಹೈಕೋರ್ಟ್ ಜಡ್ಜ್ ಎಚ್.ಪಿ.ಸಂದೇಶ್ ಅವರಿಗೆ ಎಸಿಬಿ ಕೇಸ್ ವಿಚಾರಣೆಯನ್ನು 3 ದಿನ ಮುಂದೂಡಲು ಸುಪ್ರೀಂ ಕೋರ್ಟ್ ಮನವಿ ಮಾಡಿದೆ.  ಎಸಿಬಿ ಕೇಸ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು 3 ದಿನ ಮುಂದೂಡಲು ಸಿಜೆಐ ಮನವಿ ಮಾಡಿದ್ದಾರೆ.  ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಸಿಜೆಐ.

ಸುಪ್ರೀಂ ಕೋರ್ಟ್ ನ ಸಿಜೆ ಪೀಠದಲ್ಲಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಜೆಐ ರಮಣ ಮಾಡಿದ್ದಾರೆ.  ಹೈಕೋರ್ಟ್ ಜಡ್ಜ್ ಆದೇಶ ನೀಡಿದ್ದಾರೆ, ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಪ್ರಸ್ತಾಪ ಮಾಡಿದ ಬಳಿಕವೂ ಹೈಕೋರ್ಟ್ ವಿಚಾರಣೆ ಮುಂದುವರಿಸಿದೆ- ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇದನ್ನು ಹೈಕೋರ್ಟ್ ತಡೆಯಬಹುದಿತ್ತು.  ಹೈಕೋರ್ಟ್ ವಿಚಾರಣೆ ಮುಂದುವರಿಸಲಿ ಬಿಡಿ, ಹೈಕೋರ್ಟ್ ಆದೇಶ ನೀಡಲಿ. ಸುಪ್ರೀಂ ಕೋರ್ಟ್ ಸಿಜೆಐ ಈ ಪ್ರಕರಣ ಏನೆಂದು ನಮಗೆ ಹೇಳಿ ಎಂದು ತುಷಾರ್ ಮೆಹ್ತಾ ವಾದ ಮಂಡನೆ ಮಾಡಿದ್ದಾರೆ .  ಯಾರೊಬ್ಬರು ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಅವರಿಗೆ ಜಾಮೀನು ಮಂಜೂರು ಅಥವಾ ತಿರಸ್ಕರಿಸಬಹುದಿತ್ತು ಆದರೆ ಹೈಕೋರ್ಟ್ ಜಡ್ಜ್ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು. 2016 ರಿಂದ ಎಸಿಬಿ ಕೇಸ್ ಗಳ ವಿವರ ಕೇಳಿದೆ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.  ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಪರ ತುಷಾರ್ ಮೆಹ್ತಾ ವಾದ ಮಂಡನೆ. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಜಡ್ಜ್ ಎಚ್.ಪಿ.ಸಂದೇಶ್ ಅವರಿಗೆ ಎಸಿಬಿ ಕೇಸ್ ವಿಚಾರಣೆಯನ್ನು 3 ದಿನ ಮುಂದೂಡಲು ಸುಪ್ರೀಂ ಕೋರ್ಟ್ ಮನವಿ ಮಾಡಿದೆ.

Published On - 12:51 pm, Tue, 12 July 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!