AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಸಂಬಂಧ ಶಿಫಾರಸು ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು: ಸಚಿವ ಬಸವರಾಜ ಬೊಮ್ಮಾಯಿ

ಮೀಸಲಾತಿ ಸಂಬಂಧ ಏನೇ ಶಿಫಾರಸು ಮಾಡಬೇಕಾದರೂ ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು. ಈ ಕುರಿತಂತೆ ಉನ್ನತ ಮಟ್ಟದ ಸಮಿತಿ ಮಾಡಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಸಂಬಂಧ ಶಿಫಾರಸು ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು: ಸಚಿವ ಬಸವರಾಜ ಬೊಮ್ಮಾಯಿ
ಸಚಿವ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ
shruti hegde
|

Updated on: Mar 10, 2021 | 4:25 PM

Share

ಬೆಂಗಳೂರು: ಮೀಸಲಾತಿ ಸಂಬಂಧ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದಂತೆ ಮೀಸಲಾತಿ ಸಂಬಂಧ ನಾವು ಏನೇ ಶಿಫಾರಸು ಮಾಡಿದರೂ, ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು. ಅದು ಅನಿವಾರ್ಯ ಕೂಡ ಹೌದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡುತ್ತಾ, ನಾವು ಮಾಡಬೇಕಾದ ಪ್ರಯತ್ನ ಮಾಡ್ತಿದ್ದೇವೆ. ಆಯೋಗ ಏನು ವರದಿ ನೀಡುತ್ತದೆಯೋ ನೋಡಬೇಕು. ಅದಕ್ಕಾಗಿಯೇ ಉನ್ನತ ಮಟ್ಟದ ಸಮಿತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಚರ್ಚೆಯ ವೇಳೆ ಮಧ್ಯಪ್ರವೇಶ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಉನ್ನತ ಮಟ್ಟದ ಸಮಿತಿ ಅಂದರೆ ಹೇಗೆ ಮಾಡುತ್ತಿದ್ದೀರಿ. ಈಗ ಹೊಸದಾಗಿ ಆಯೋಗ ಮಾಡಲು ಹೊರಟಿದ್ದೀರಾ? ಏನು ನಿಮ್ಮ ನಿರ್ಧಾರ ಎಂದು ಪ್ರಶ್ನಿಸಿದ್ದಾರೆ.

ಎಸ್​ಸಿ, ಎಸ್​ಟಿ ಮೀಸಲಾತಿ ನೀಡಿಕೆ ರಾಜ್ಯ ಸರ್ಕಾರದ ಕೆಲಸವಲ್ಲ. ನಾಗಮೋಹನ್‌ದಾಸ್ ವರದಿ ಬಂದ ಮೇಲೆ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಉಪ ಸಮಿತಿ ಮಾಡಿದ್ದೀರಿ. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕಾದರೆ, ಕುಲಶಾಸ್ತ್ರ ಅಧ್ಯಯನದ ವರದಿ ಬರಬೇಕಿದೆ. ಈಗ ದೊಡ್ಡ ಗೊಂದಲ ನಿರ್ಮಾಣವಾಗಿಬಿಟ್ಟಿದೆ. ಇದಕ್ಕೆ ಪರಿಹಾರ ಹುಡುಕ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ನಾಪತ್ತೆ ಎಂದ ಯತ್ನಾಳ್; ಈ ಮಾತು ಹಿಂಪಡೆಯಬೇಕೆಂದ ರೇಣುಕಾಚಾರ್ಯ

ಇದನ್ನೂ ಓದಿ: ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಮೊದಲು ಒಪ್ಪಿ, ನಂತರ ಮಾತು ಬದಲಿಸಿದರು: ಬಸವರಾಜ ಬೊಮ್ಮಾಯಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ