AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಸಂಬಂಧ ಶಿಫಾರಸು ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು: ಸಚಿವ ಬಸವರಾಜ ಬೊಮ್ಮಾಯಿ

ಮೀಸಲಾತಿ ಸಂಬಂಧ ಏನೇ ಶಿಫಾರಸು ಮಾಡಬೇಕಾದರೂ ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು. ಈ ಕುರಿತಂತೆ ಉನ್ನತ ಮಟ್ಟದ ಸಮಿತಿ ಮಾಡಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಸಂಬಂಧ ಶಿಫಾರಸು ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು: ಸಚಿವ ಬಸವರಾಜ ಬೊಮ್ಮಾಯಿ
ಸಚಿವ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ
shruti hegde
|

Updated on: Mar 10, 2021 | 4:25 PM

Share

ಬೆಂಗಳೂರು: ಮೀಸಲಾತಿ ಸಂಬಂಧ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದಂತೆ ಮೀಸಲಾತಿ ಸಂಬಂಧ ನಾವು ಏನೇ ಶಿಫಾರಸು ಮಾಡಿದರೂ, ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು. ಅದು ಅನಿವಾರ್ಯ ಕೂಡ ಹೌದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡುತ್ತಾ, ನಾವು ಮಾಡಬೇಕಾದ ಪ್ರಯತ್ನ ಮಾಡ್ತಿದ್ದೇವೆ. ಆಯೋಗ ಏನು ವರದಿ ನೀಡುತ್ತದೆಯೋ ನೋಡಬೇಕು. ಅದಕ್ಕಾಗಿಯೇ ಉನ್ನತ ಮಟ್ಟದ ಸಮಿತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಚರ್ಚೆಯ ವೇಳೆ ಮಧ್ಯಪ್ರವೇಶ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಉನ್ನತ ಮಟ್ಟದ ಸಮಿತಿ ಅಂದರೆ ಹೇಗೆ ಮಾಡುತ್ತಿದ್ದೀರಿ. ಈಗ ಹೊಸದಾಗಿ ಆಯೋಗ ಮಾಡಲು ಹೊರಟಿದ್ದೀರಾ? ಏನು ನಿಮ್ಮ ನಿರ್ಧಾರ ಎಂದು ಪ್ರಶ್ನಿಸಿದ್ದಾರೆ.

ಎಸ್​ಸಿ, ಎಸ್​ಟಿ ಮೀಸಲಾತಿ ನೀಡಿಕೆ ರಾಜ್ಯ ಸರ್ಕಾರದ ಕೆಲಸವಲ್ಲ. ನಾಗಮೋಹನ್‌ದಾಸ್ ವರದಿ ಬಂದ ಮೇಲೆ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಉಪ ಸಮಿತಿ ಮಾಡಿದ್ದೀರಿ. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕಾದರೆ, ಕುಲಶಾಸ್ತ್ರ ಅಧ್ಯಯನದ ವರದಿ ಬರಬೇಕಿದೆ. ಈಗ ದೊಡ್ಡ ಗೊಂದಲ ನಿರ್ಮಾಣವಾಗಿಬಿಟ್ಟಿದೆ. ಇದಕ್ಕೆ ಪರಿಹಾರ ಹುಡುಕ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ನಾಪತ್ತೆ ಎಂದ ಯತ್ನಾಳ್; ಈ ಮಾತು ಹಿಂಪಡೆಯಬೇಕೆಂದ ರೇಣುಕಾಚಾರ್ಯ

ಇದನ್ನೂ ಓದಿ: ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಮೊದಲು ಒಪ್ಪಿ, ನಂತರ ಮಾತು ಬದಲಿಸಿದರು: ಬಸವರಾಜ ಬೊಮ್ಮಾಯಿ

Follow Us
shruti hegde
shruti hegde
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ