AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಸಂಬಂಧ ಶಿಫಾರಸು ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು: ಸಚಿವ ಬಸವರಾಜ ಬೊಮ್ಮಾಯಿ

ಮೀಸಲಾತಿ ಸಂಬಂಧ ಏನೇ ಶಿಫಾರಸು ಮಾಡಬೇಕಾದರೂ ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು. ಈ ಕುರಿತಂತೆ ಉನ್ನತ ಮಟ್ಟದ ಸಮಿತಿ ಮಾಡಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಸಂಬಂಧ ಶಿಫಾರಸು ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು: ಸಚಿವ ಬಸವರಾಜ ಬೊಮ್ಮಾಯಿ
ಸಚಿವ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ
shruti hegde
|

Updated on: Mar 10, 2021 | 4:25 PM

Share

ಬೆಂಗಳೂರು: ಮೀಸಲಾತಿ ಸಂಬಂಧ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದಂತೆ ಮೀಸಲಾತಿ ಸಂಬಂಧ ನಾವು ಏನೇ ಶಿಫಾರಸು ಮಾಡಿದರೂ, ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಆಗಬೇಕು. ಅದು ಅನಿವಾರ್ಯ ಕೂಡ ಹೌದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡುತ್ತಾ, ನಾವು ಮಾಡಬೇಕಾದ ಪ್ರಯತ್ನ ಮಾಡ್ತಿದ್ದೇವೆ. ಆಯೋಗ ಏನು ವರದಿ ನೀಡುತ್ತದೆಯೋ ನೋಡಬೇಕು. ಅದಕ್ಕಾಗಿಯೇ ಉನ್ನತ ಮಟ್ಟದ ಸಮಿತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಚರ್ಚೆಯ ವೇಳೆ ಮಧ್ಯಪ್ರವೇಶ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಉನ್ನತ ಮಟ್ಟದ ಸಮಿತಿ ಅಂದರೆ ಹೇಗೆ ಮಾಡುತ್ತಿದ್ದೀರಿ. ಈಗ ಹೊಸದಾಗಿ ಆಯೋಗ ಮಾಡಲು ಹೊರಟಿದ್ದೀರಾ? ಏನು ನಿಮ್ಮ ನಿರ್ಧಾರ ಎಂದು ಪ್ರಶ್ನಿಸಿದ್ದಾರೆ.

ಎಸ್​ಸಿ, ಎಸ್​ಟಿ ಮೀಸಲಾತಿ ನೀಡಿಕೆ ರಾಜ್ಯ ಸರ್ಕಾರದ ಕೆಲಸವಲ್ಲ. ನಾಗಮೋಹನ್‌ದಾಸ್ ವರದಿ ಬಂದ ಮೇಲೆ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಉಪ ಸಮಿತಿ ಮಾಡಿದ್ದೀರಿ. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕಾದರೆ, ಕುಲಶಾಸ್ತ್ರ ಅಧ್ಯಯನದ ವರದಿ ಬರಬೇಕಿದೆ. ಈಗ ದೊಡ್ಡ ಗೊಂದಲ ನಿರ್ಮಾಣವಾಗಿಬಿಟ್ಟಿದೆ. ಇದಕ್ಕೆ ಪರಿಹಾರ ಹುಡುಕ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ನಾಪತ್ತೆ ಎಂದ ಯತ್ನಾಳ್; ಈ ಮಾತು ಹಿಂಪಡೆಯಬೇಕೆಂದ ರೇಣುಕಾಚಾರ್ಯ

ಇದನ್ನೂ ಓದಿ: ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಮೊದಲು ಒಪ್ಪಿ, ನಂತರ ಮಾತು ಬದಲಿಸಿದರು: ಬಸವರಾಜ ಬೊಮ್ಮಾಯಿ

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ