AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
sandhya thejappa
| Edited By: |

Updated on: Dec 07, 2020 | 1:33 PM

Share

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ