AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
Follow us
sandhya thejappa
| Updated By: KUSHAL V

Updated on: Dec 07, 2020 | 1:33 PM

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ