AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
sandhya thejappa
sandhya thejappa| Edited By: |

Updated on: Dec 07, 2020 | 1:33 PM

Share

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

Follow Us
sandhya thejappa
sandhya thejappa
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ