AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
sandhya thejappa
| Edited By: |

Updated on: Dec 07, 2020 | 1:33 PM

Share

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

Follow Us
sandhya thejappa
sandhya thejappa
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?