AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
sandhya thejappa
sandhya thejappa| Edited By: |

Updated on: Dec 07, 2020 | 1:33 PM

Share

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ