AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು

ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಸಂಬಳವಿಲ್ಲ, ಕೊವಿಡ್​ ಡ್ಯೂಟಿಗೆ ರೆಮ್ಯುನರೇಶನ್ ಇಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ BMCRI ರೆಸಿಡೆಂಟ್ ವೈದ್ಯರು
BMCRI ಎದುರು ರೆಸಿಡೆಂಟ್​ ವೈದ್ಯರ ಪ್ರತಿಭಟನೆ
sandhya thejappa
sandhya thejappa| Edited By: |

Updated on: Dec 07, 2020 | 1:33 PM

Share

ಬೆಂಗಳೂರು: ಜೀವದ ಹಂಗು ತೊರೆದು ಸೋಂಕಿತರ ಸೇವೆಯಲ್ಲಿ ತೊಡಗಿದ್ದರೂ ಯಾವುದೇ ವೇತನ ನೀಡಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ರೆಸಿಡೆಂಟ್ ಡಾಕ್ಟರ್​ಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ಕಾಲೇಜಿನ ಎದುರು ಪತ್ರಿಭಟನೆ ನಡೆಸುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದ ವೇತನವಿಲ್ಲ. ಜೊತೆಗೆ ಕೊವಿಡ್ ವಿಭಾಗದಲ್ಲಿ ಕೆಲಸ ಮಾಡಿದ್ದಕ್ಕೆ ರೆಮ್ಯುನರೇಶನ್ ಸಹ ನೀಡಿಲ್ಲ. ಆದರೂ, ನಾವು ಯಾರೂ ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ರೆಸಿಡೆಂಟ್ ಡಾಕ್ಟರ್​ಗಳು ತಮ್ಮ ನೋವು ತೋಡಿಕೊಂಡರು.

ಫೆಬ್ರವರಿಗೆ ಮುಗಿಯಬೇಕಿದ್ದ ಇಂಟರ್ನ್​ಶಿಪ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಜೊತೆಗೆ, ಈ ವರ್ಷ ಕಾಲೇಜು ನಡೆಯದೇ ಇದ್ದರೂ ಫೀಸ್ ಮನ್ನಾ ಮಾಡಿಲ್ಲ. ಹಾಗಾಗಿ, ಇದೆಲ್ಲದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು