AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Edited By: |

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?