AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Updated By: Digi Tech Desk|

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ