AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Edited By: |

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್