AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Edited By: |

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ