AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Edited By: |

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್