AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Edited By: |

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು