AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ

ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Dr Rajkumar ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ; ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರ ಆಕ್ರೋಶ
ಡಾ.ರಾಜ್​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪ ಧ್ವಂಸ
KUSHAL V
| Edited By: |

Updated on:Feb 13, 2021 | 8:44 AM

Share

ಬೆಂಗಳೂರು: ಡಾ.ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಡಾ.ರಾಜ್​​ಕುಮಾರ್​ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು BBMPಯಿಂದ ಜಾಗ ಪಡೆದಿದ್ದರು. ಜೊತೆಗೆ, ಪುತ್ಥಳಿಯನ್ನು ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಿದ್ದರು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು.

ಆದರೆ, ಇಂದು ಕೆಲ ಕಿಡಿಗೇಡಿಗಳು ಏಕಾಏಕಿ ಬಂದು ಮಂಟಪವನ್ನು ಧ್ವಂಸಗೊಳಿಸಿದ್ದಾರೆ. ತಮ್ಮ ನೆಚ್ಚಿನ ವರನಟನಿಗೆ ಅವಮಾನ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Pogaru ‘ಪೊಗರು’ ಆಡಿಯೋ ಲಾಂಚ್​​​​ಗೆ ಬರಲಿದ್ದಾರೆ ‘ಟಗರು’!.. ಬೆಣ್ಣೆನಗರಿಯಲ್ಲಿ ಅದ್ದೂರಿ ಸಮಾರಂಭಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published On - 11:56 pm, Fri, 12 February 21

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ