AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನಿವೃತ್ತ ಡಿಜಿ-ಐಜಿಪಿ ಜಗನ್ನಾಥ್ ವಿಧಿವಶ; ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯ ಸಂಸ್ಕಾರ

ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ನಿಧನರಾಗಿದ್ದಾರೆ. 80 ವರ್ಷದ ಜಗನ್ನಾಥ್ ಬೆಂಗಳೂರಿನ ಪುಟ್ಟೇನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1997-1998ರಲ್ಲಿ ಜಗನ್ನಾಥ್ ಅವರು ಡಿಜಿ ಮತ್ತು ಐಜಿಪಿಯಾಗಿದ್ದರು

ಬೆಂಗಳೂರಿನ ನಿವೃತ್ತ ಡಿಜಿ-ಐಜಿಪಿ ಜಗನ್ನಾಥ್ ವಿಧಿವಶ; ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯ ಸಂಸ್ಕಾರ
ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್
sandhya thejappa
|

Updated on: Apr 06, 2021 | 1:12 PM

Share

ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ನಿಧನರಾಗಿದ್ದಾರೆ. 80 ವರ್ಷದ ಜಗನ್ನಾಥ್ ಬೆಂಗಳೂರಿನ ಪುಟ್ಟೇನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1997-1998ರಲ್ಲಿ ಜಗನ್ನಾಥ್ ಅವರು ಡಿಜಿ ಮತ್ತು ಐಜಿಪಿಯಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ಇಂದು ಬೆಳಿಗ್ಗೆ ಸುಮಾರು 7.45 ಕ್ಕೆ ವಿಧಿವಶರಾಗಿದ್ದಾರೆ. ಜೆ.ಪಿ.ನಗರದ 6ನೇ ಹಂತದ ಅಪಾರ್ಟ್ಮೆಂಟ್ ಬಳಿಯ ಪುಟ್ಟೇನಹಳ್ಳಿಯಲ್ಲಿ ಜಗನ್ನಾಥ್​ರವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಬನಶಂಕರಿಯ ಬಳಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್

ಇದನ್ನೂ ಓದಿ

Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Ugadi Rashi Bhavishya 2021: ಮಿಥುನ ರಾಶಿ ಯುಗಾದಿ ವರ್ಷ ಭವಿಷ್ಯ: ಆರೋಗ್ಯದ ಕಡೆ ಕಾಳಜಿ ವಹಿಸಿ, ಪಿತ್ರಾರ್ಜಿತ ಆಸ್ತಿ ಬರಲಿದೆ

(Retired DG and IGP Jagannath passed away in Bengaluru)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!