Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನಿವೃತ್ತ ಡಿಜಿ-ಐಜಿಪಿ ಜಗನ್ನಾಥ್ ವಿಧಿವಶ; ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯ ಸಂಸ್ಕಾರ

ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ನಿಧನರಾಗಿದ್ದಾರೆ. 80 ವರ್ಷದ ಜಗನ್ನಾಥ್ ಬೆಂಗಳೂರಿನ ಪುಟ್ಟೇನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1997-1998ರಲ್ಲಿ ಜಗನ್ನಾಥ್ ಅವರು ಡಿಜಿ ಮತ್ತು ಐಜಿಪಿಯಾಗಿದ್ದರು

ಬೆಂಗಳೂರಿನ ನಿವೃತ್ತ ಡಿಜಿ-ಐಜಿಪಿ ಜಗನ್ನಾಥ್ ವಿಧಿವಶ; ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯ ಸಂಸ್ಕಾರ
ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್
Follow us
sandhya thejappa
|

Updated on: Apr 06, 2021 | 1:12 PM

ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ನಿಧನರಾಗಿದ್ದಾರೆ. 80 ವರ್ಷದ ಜಗನ್ನಾಥ್ ಬೆಂಗಳೂರಿನ ಪುಟ್ಟೇನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1997-1998ರಲ್ಲಿ ಜಗನ್ನಾಥ್ ಅವರು ಡಿಜಿ ಮತ್ತು ಐಜಿಪಿಯಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್ ಇಂದು ಬೆಳಿಗ್ಗೆ ಸುಮಾರು 7.45 ಕ್ಕೆ ವಿಧಿವಶರಾಗಿದ್ದಾರೆ. ಜೆ.ಪಿ.ನಗರದ 6ನೇ ಹಂತದ ಅಪಾರ್ಟ್ಮೆಂಟ್ ಬಳಿಯ ಪುಟ್ಟೇನಹಳ್ಳಿಯಲ್ಲಿ ಜಗನ್ನಾಥ್​ರವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಬನಶಂಕರಿಯ ಬಳಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ನಿವೃತ್ತ ಡಿಜಿ ಮತ್ತು ಐಜಿಪಿ ಜಗನ್ನಾಥ್

ಇದನ್ನೂ ಓದಿ

Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Ugadi Rashi Bhavishya 2021: ಮಿಥುನ ರಾಶಿ ಯುಗಾದಿ ವರ್ಷ ಭವಿಷ್ಯ: ಆರೋಗ್ಯದ ಕಡೆ ಕಾಳಜಿ ವಹಿಸಿ, ಪಿತ್ರಾರ್ಜಿತ ಆಸ್ತಿ ಬರಲಿದೆ

(Retired DG and IGP Jagannath passed away in Bengaluru)

ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್