AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಹೊಸ ವರ್ಷ ಆಚರಣೆ ಇಲ್ಲ; ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಸಹ ಒಪ್ಪಿದ್ದಾರೆ: ಆರ್. ಅಶೋಕ್

2020 ವಿದಾಯದತ್ತ ಸಾಗುತ್ತಿದ್ದು ಹೊಸ ವರ್ಷ ಸಂಭ್ರಮಾಚರಣೆಯ ಕುರಿತಾದ ಹೇಳಿಕೆಗಳು ಭಾರಿ ಸದ್ದು ಮಾಡುತ್ತಿವೆ. ಈ ಬಗ್ಗೆ ಇಂದು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿದ್ದಾರೆ.

ಈ ಬಾರಿ ಹೊಸ ವರ್ಷ ಆಚರಣೆ ಇಲ್ಲ; ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಸಹ ಒಪ್ಪಿದ್ದಾರೆ: ಆರ್. ಅಶೋಕ್
ಆರ್. ಅಶೋಕ್
TV9 Web
| Edited By: |

Updated on:Apr 07, 2022 | 5:40 PM

Share

ಬೆಳಗಾವಿ: 2020 ವಿದಾಯದತ್ತ ಸಾಗುತ್ತಿದ್ದು.. ಹೊಸ ವರ್ಷ ಸಂಭ್ರಮಾಚರಣೆಯ ಕುರಿತಾದ ಹೇಳಿಕೆಗಳು ಭಾರಿ ಸದ್ದು ಮಾಡುತ್ತಿವೆ. ಈ ಬಗ್ಗೆ ಇಂದು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿದ್ದಾರೆ. ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಆರ್. ಅಶೋಕ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊಸ ವರ್ಷದ ಸಂಭ್ರಮಾಚರಣೆ ರದ್ದು ಮಾಡುವುದಾಗಿ ಹೇಳಿದ್ದಾರೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ. ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿದ್ದಾರೆ ಎಂದೂ ತಿಳಿಸಿದ್ದಾರೆ.

‌‌ಹೋಟೆಲ್, ಬಾರ್, ಪಬ್​ಗಳಲ್ಲಿ ಪಾರ್ಟಿ ಮಾಡಬಹುದು. ಆದರೆ, ಶೇಕಡಾ 50ರಷ್ಟು ಸಾಮರ್ಥ್ಯವನ್ನು ಮೀರುವಂತಿಲ್ಲ ಎಂದಿರುವ ಅವರು ಕೊವಿಡ್​ ಮಾರ್ಗಸೂಚಿ ಪಾಲಿಸಬೇಕು ಎಂದಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸುವುದಾಗಿ ಮಾಹಿತಿ ನೀಡಿದ್ದಾರೆ.

‘ಹೊಸ ವರ್ಷಾಚರಣೆ ನಮ್ಮ ಸಂಸ್ಕೃತಿ ಅಲ್ಲ; ಡಿ. 31-ಜ.1ರಂದು ಜನಜಂಗುಳಿ ಸೇರೋದು ನಿಷೇಧಿಸ್ತೇವೆ’

Published On - 5:22 pm, Sat, 5 December 20

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?