AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಹೊಸ ವರ್ಷ ಆಚರಣೆ ಇಲ್ಲ; ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಸಹ ಒಪ್ಪಿದ್ದಾರೆ: ಆರ್. ಅಶೋಕ್

2020 ವಿದಾಯದತ್ತ ಸಾಗುತ್ತಿದ್ದು ಹೊಸ ವರ್ಷ ಸಂಭ್ರಮಾಚರಣೆಯ ಕುರಿತಾದ ಹೇಳಿಕೆಗಳು ಭಾರಿ ಸದ್ದು ಮಾಡುತ್ತಿವೆ. ಈ ಬಗ್ಗೆ ಇಂದು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿದ್ದಾರೆ.

ಈ ಬಾರಿ ಹೊಸ ವರ್ಷ ಆಚರಣೆ ಇಲ್ಲ; ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಸಹ ಒಪ್ಪಿದ್ದಾರೆ: ಆರ್. ಅಶೋಕ್
ಆರ್. ಅಶೋಕ್
TV9 Web
| Edited By: |

Updated on:Apr 07, 2022 | 5:40 PM

Share

ಬೆಳಗಾವಿ: 2020 ವಿದಾಯದತ್ತ ಸಾಗುತ್ತಿದ್ದು.. ಹೊಸ ವರ್ಷ ಸಂಭ್ರಮಾಚರಣೆಯ ಕುರಿತಾದ ಹೇಳಿಕೆಗಳು ಭಾರಿ ಸದ್ದು ಮಾಡುತ್ತಿವೆ. ಈ ಬಗ್ಗೆ ಇಂದು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿದ್ದಾರೆ. ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಆರ್. ಅಶೋಕ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊಸ ವರ್ಷದ ಸಂಭ್ರಮಾಚರಣೆ ರದ್ದು ಮಾಡುವುದಾಗಿ ಹೇಳಿದ್ದಾರೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ. ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿದ್ದಾರೆ ಎಂದೂ ತಿಳಿಸಿದ್ದಾರೆ.

‌‌ಹೋಟೆಲ್, ಬಾರ್, ಪಬ್​ಗಳಲ್ಲಿ ಪಾರ್ಟಿ ಮಾಡಬಹುದು. ಆದರೆ, ಶೇಕಡಾ 50ರಷ್ಟು ಸಾಮರ್ಥ್ಯವನ್ನು ಮೀರುವಂತಿಲ್ಲ ಎಂದಿರುವ ಅವರು ಕೊವಿಡ್​ ಮಾರ್ಗಸೂಚಿ ಪಾಲಿಸಬೇಕು ಎಂದಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸುವುದಾಗಿ ಮಾಹಿತಿ ನೀಡಿದ್ದಾರೆ.

‘ಹೊಸ ವರ್ಷಾಚರಣೆ ನಮ್ಮ ಸಂಸ್ಕೃತಿ ಅಲ್ಲ; ಡಿ. 31-ಜ.1ರಂದು ಜನಜಂಗುಳಿ ಸೇರೋದು ನಿಷೇಧಿಸ್ತೇವೆ’

Published On - 5:22 pm, Sat, 5 December 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?