AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಹೊಸ ವರ್ಷ ಆಚರಣೆ ಇಲ್ಲ; ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಸಹ ಒಪ್ಪಿದ್ದಾರೆ: ಆರ್. ಅಶೋಕ್

2020 ವಿದಾಯದತ್ತ ಸಾಗುತ್ತಿದ್ದು ಹೊಸ ವರ್ಷ ಸಂಭ್ರಮಾಚರಣೆಯ ಕುರಿತಾದ ಹೇಳಿಕೆಗಳು ಭಾರಿ ಸದ್ದು ಮಾಡುತ್ತಿವೆ. ಈ ಬಗ್ಗೆ ಇಂದು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿದ್ದಾರೆ.

ಈ ಬಾರಿ ಹೊಸ ವರ್ಷ ಆಚರಣೆ ಇಲ್ಲ; ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಸಹ ಒಪ್ಪಿದ್ದಾರೆ: ಆರ್. ಅಶೋಕ್
ಆರ್. ಅಶೋಕ್
TV9 Web
| Edited By: |

Updated on:Apr 07, 2022 | 5:40 PM

Share

ಬೆಳಗಾವಿ: 2020 ವಿದಾಯದತ್ತ ಸಾಗುತ್ತಿದ್ದು.. ಹೊಸ ವರ್ಷ ಸಂಭ್ರಮಾಚರಣೆಯ ಕುರಿತಾದ ಹೇಳಿಕೆಗಳು ಭಾರಿ ಸದ್ದು ಮಾಡುತ್ತಿವೆ. ಈ ಬಗ್ಗೆ ಇಂದು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿದ್ದಾರೆ. ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಆರ್. ಅಶೋಕ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊಸ ವರ್ಷದ ಸಂಭ್ರಮಾಚರಣೆ ರದ್ದು ಮಾಡುವುದಾಗಿ ಹೇಳಿದ್ದಾರೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ. ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿದ್ದಾರೆ ಎಂದೂ ತಿಳಿಸಿದ್ದಾರೆ.

‌‌ಹೋಟೆಲ್, ಬಾರ್, ಪಬ್​ಗಳಲ್ಲಿ ಪಾರ್ಟಿ ಮಾಡಬಹುದು. ಆದರೆ, ಶೇಕಡಾ 50ರಷ್ಟು ಸಾಮರ್ಥ್ಯವನ್ನು ಮೀರುವಂತಿಲ್ಲ ಎಂದಿರುವ ಅವರು ಕೊವಿಡ್​ ಮಾರ್ಗಸೂಚಿ ಪಾಲಿಸಬೇಕು ಎಂದಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸುವುದಾಗಿ ಮಾಹಿತಿ ನೀಡಿದ್ದಾರೆ.

‘ಹೊಸ ವರ್ಷಾಚರಣೆ ನಮ್ಮ ಸಂಸ್ಕೃತಿ ಅಲ್ಲ; ಡಿ. 31-ಜ.1ರಂದು ಜನಜಂಗುಳಿ ಸೇರೋದು ನಿಷೇಧಿಸ್ತೇವೆ’

Published On - 5:22 pm, Sat, 5 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!