AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಯ ಎಡವಟ್ಟು: ನೆರೆ ಪರಿಹಾರ ವಿತರಣೆಯಲ್ಲಿ ಅನ್ಯಾಯ?

ಮೈಸೂರು: ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗಿದೆ? 5 ಲಕ್ಷ ಪರಿಹಾರ ಬದಲಿಗೆ ₹2,100 ಚೆಕ್ ವಿತರಣೆ ಮಾಡಲಾಗಿದೆ. ನೆರೆ ಸಂತ್ರಸ್ಥರಿಗೆ ಸರಿಯಾಗಿ ಪರಿಹಾರ ಸಿಗದೆ ಕುಟುಂಬಗಳು ಕಂಗಾಲಾಗಿವೆ. ನಂಜನಗೂಡು ತಾಲೂಕಿನ ಕಪ್ಪುಸೋಗೆ ಗ್ರಾಮದ ಮಹದೇವಯ್ಯ ಕುಟುಂಬಸ್ಥರು ಈಗ ಆತಂಕದಲ್ಲಿದ್ದಾರೆ. ಯಾಕಂದ್ರೆ 6 ತಿಂಗಳ ಹಿಂದೆ ಸುರಿದ ಭಾರಿ ಮಳೆಗೆ ಮಹದೇವಯ್ಯ ಮನೆ ನೆಲಸಮವಾಗಿತ್ತು. ಈ ವೇಳೆ ದೇವರ ದಯೆ ಇಂದ ಈ ಬಡ ಕುಟುಂಬ ಪ್ರಾಣಾಪಾಯದಿಂದ ಪಾರಾಗಿತ್ತು. ಬಳಿಕ ಕಂದಾಯ ಇಲಾಖೆ ಸಿಬ್ಬಂದಿ ಹಾನಿ ಸರ್ವೆ […]

ಅಧಿಕಾರಿಯ ಎಡವಟ್ಟು: ನೆರೆ ಪರಿಹಾರ ವಿತರಣೆಯಲ್ಲಿ ಅನ್ಯಾಯ?
Follow us
ಸಾಧು ಶ್ರೀನಾಥ್​
|

Updated on:Feb 28, 2020 | 11:28 AM

ಮೈಸೂರು: ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗಿದೆ? 5 ಲಕ್ಷ ಪರಿಹಾರ ಬದಲಿಗೆ ₹2,100 ಚೆಕ್ ವಿತರಣೆ ಮಾಡಲಾಗಿದೆ. ನೆರೆ ಸಂತ್ರಸ್ಥರಿಗೆ ಸರಿಯಾಗಿ ಪರಿಹಾರ ಸಿಗದೆ ಕುಟುಂಬಗಳು ಕಂಗಾಲಾಗಿವೆ.

ನಂಜನಗೂಡು ತಾಲೂಕಿನ ಕಪ್ಪುಸೋಗೆ ಗ್ರಾಮದ ಮಹದೇವಯ್ಯ ಕುಟುಂಬಸ್ಥರು ಈಗ ಆತಂಕದಲ್ಲಿದ್ದಾರೆ. ಯಾಕಂದ್ರೆ 6 ತಿಂಗಳ ಹಿಂದೆ ಸುರಿದ ಭಾರಿ ಮಳೆಗೆ ಮಹದೇವಯ್ಯ ಮನೆ ನೆಲಸಮವಾಗಿತ್ತು. ಈ ವೇಳೆ ದೇವರ ದಯೆ ಇಂದ ಈ ಬಡ ಕುಟುಂಬ ಪ್ರಾಣಾಪಾಯದಿಂದ ಪಾರಾಗಿತ್ತು. ಬಳಿಕ ಕಂದಾಯ ಇಲಾಖೆ ಸಿಬ್ಬಂದಿ ಹಾನಿ ಸರ್ವೆ ಮಾಡಿದ್ರು. ಆದ್ರೀಗ ₹5 ಲಕ್ಷ ಪರಿಹಾರದ ಬದಲು 2,100 ರೂ.ನ ಚೆಕ್‌ ನೀಡಿದ್ದಾರೆ.

ಸರ್ವೆ ವರದಿಯಲ್ಲಿ ಮಹದೇವಯ್ಯ ಮನೆ ಕೊಟ್ಟಿಗೆ ಎಂದು ನಮೂದಿಸಲಾಗಿದೆ. ಸಿಬ್ಬಂದಿ ಎಡವಟ್ಟಿನಿಂದ ಮಹದೇವಯ್ಯ ಕುಟುಂಬ ಕಂಗಾಲಾಗಿದೆ. ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿರುವ ಕುಟುಂಬ ಸದ್ಯ ಸೋದರನ ಮನೆಯಲ್ಲಿ ಆಶ್ರಯ ಪಡೆಯುತ್ತಿದೆ. ಸೂಕ್ತ ಪರಿಹಾರ ನೀಡದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಈ ಕುಟುಂಬ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

Published On - 9:55 am, Fri, 28 February 20

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ