AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು. ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ […]

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್
ಸಾಧು ಶ್ರೀನಾಥ್​
|

Updated on:Oct 28, 2019 | 3:47 PM

Share

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು.

ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಬಂಧಿತ ವೆಂಕಟೇಶ್ ಮತ್ತು ಅರ್ಪಿತಾ ದಂಪತಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮೂಲದವರಾಗಿದ್ದಾರೆ. ಇವರು ಸ್ವಂತ ಕಾರುಕೊಳ್ಳಲು ಮತ್ತು ಮಾಡಿದ್ದ ಸಾಲ ತೀರಿಸಲು ಹತ್ಯೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ 5ಲಕ್ಷ ಮೌಲ್ಯದ 305 ಗ್ರಾಂ ಚಿನ್ನಾಭರಣವನ್ನು ಮಹದೇವಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

ರಾಯಸಮುದ್ರ ಜೋಡಿ ಕೊಲೆ ಪ್ರಕರಣ: ಈಗಾಗಲೇ ಆರೋಪಿಗಳ ಬಂಧನ ರಾಯಸಮುದ್ರ ಜೋಡಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಮಹದೇವಪುರ ಪೋಲಿಸರು ಬಂಧಿಸಿದ್ದಾರೆಂಬ ಮಾಹಿತಿ ಇದೆ. ಈ ಬಗ್ಗೆ ಇನ್ನು ಖಚಿತವಾಗಿಲ್ಲ ಎಂದು ಮಂಡ್ಯ ಎಸ್​ಪಿ ಪರಶುರಾಮ್ ಹೇಳಿದ್ದಾರೆ.

Published On - 3:46 pm, Mon, 28 October 19

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?