AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು. ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ […]

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್
ಸಾಧು ಶ್ರೀನಾಥ್​
|

Updated on:Oct 28, 2019 | 3:47 PM

Share

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು.

ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಬಂಧಿತ ವೆಂಕಟೇಶ್ ಮತ್ತು ಅರ್ಪಿತಾ ದಂಪತಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮೂಲದವರಾಗಿದ್ದಾರೆ. ಇವರು ಸ್ವಂತ ಕಾರುಕೊಳ್ಳಲು ಮತ್ತು ಮಾಡಿದ್ದ ಸಾಲ ತೀರಿಸಲು ಹತ್ಯೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ 5ಲಕ್ಷ ಮೌಲ್ಯದ 305 ಗ್ರಾಂ ಚಿನ್ನಾಭರಣವನ್ನು ಮಹದೇವಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

ರಾಯಸಮುದ್ರ ಜೋಡಿ ಕೊಲೆ ಪ್ರಕರಣ: ಈಗಾಗಲೇ ಆರೋಪಿಗಳ ಬಂಧನ ರಾಯಸಮುದ್ರ ಜೋಡಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಮಹದೇವಪುರ ಪೋಲಿಸರು ಬಂಧಿಸಿದ್ದಾರೆಂಬ ಮಾಹಿತಿ ಇದೆ. ಈ ಬಗ್ಗೆ ಇನ್ನು ಖಚಿತವಾಗಿಲ್ಲ ಎಂದು ಮಂಡ್ಯ ಎಸ್​ಪಿ ಪರಶುರಾಮ್ ಹೇಳಿದ್ದಾರೆ.

Published On - 3:46 pm, Mon, 28 October 19

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು