AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು. ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ […]

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್
ಸಾಧು ಶ್ರೀನಾಥ್​
|

Updated on:Oct 28, 2019 | 3:47 PM

Share

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು.

ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಬಂಧಿತ ವೆಂಕಟೇಶ್ ಮತ್ತು ಅರ್ಪಿತಾ ದಂಪತಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮೂಲದವರಾಗಿದ್ದಾರೆ. ಇವರು ಸ್ವಂತ ಕಾರುಕೊಳ್ಳಲು ಮತ್ತು ಮಾಡಿದ್ದ ಸಾಲ ತೀರಿಸಲು ಹತ್ಯೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ 5ಲಕ್ಷ ಮೌಲ್ಯದ 305 ಗ್ರಾಂ ಚಿನ್ನಾಭರಣವನ್ನು ಮಹದೇವಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

ರಾಯಸಮುದ್ರ ಜೋಡಿ ಕೊಲೆ ಪ್ರಕರಣ: ಈಗಾಗಲೇ ಆರೋಪಿಗಳ ಬಂಧನ ರಾಯಸಮುದ್ರ ಜೋಡಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಮಹದೇವಪುರ ಪೋಲಿಸರು ಬಂಧಿಸಿದ್ದಾರೆಂಬ ಮಾಹಿತಿ ಇದೆ. ಈ ಬಗ್ಗೆ ಇನ್ನು ಖಚಿತವಾಗಿಲ್ಲ ಎಂದು ಮಂಡ್ಯ ಎಸ್​ಪಿ ಪರಶುರಾಮ್ ಹೇಳಿದ್ದಾರೆ.

Published On - 3:46 pm, Mon, 28 October 19

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ