AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ

ಚೋಳನಾಯಕನಲ್ಲಿಹಳಿ ಬಿಬಿಎಂಪಿ ಸಹಯೋಗದೊಂದಿಗೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಭೈರತಿ ಸುರೇಶ್ 70 ಲಕ್ಷ ರೂ. ಮತ್ತು ಬಿಬಿಎಂಪಿ 30 ಲಕ್ಷ ರೂ. ನೀಡಿತ್ತು. ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಫೋಟೋ ಅಳವಡಿಕೆಯ ಬಗ್ಗೆ ದೂರು ಬಂದಿತ್ತು.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ
ಡಿ.ವಿ.ಸದಾನಂದಗೌಡಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು
sandhya thejappa
|

Updated on:May 30, 2021 | 1:36 PM

Share

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ ಹಾಕಿದ್ದಾರೆ. ಈ ಘಟನೆ ಬೆಂಗಳೂರಿನ ಚೋಳನಾಯಕನಹಳ್ಳಿಯಲ್ಲಿ ನಡೆದಿದೆ. ಸಚಿವ ಡಿ.ವಿ.ಸದಾನಂದಗೌಡರ ಜೊತೆಗೆ ಎಂಎಲ್​ಸಿ ನಾರಾಯಣಸ್ವಾಮಿಗೂ ಮುತ್ತಿಗೆ ಹಾಕಿದ್ದಾರೆ.

ಚೋಳನಾಯಕನಹಳ್ಳಿಯಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಭೈರತಿ ಸುರೇಶ್ 70 ಲಕ್ಷ ರೂ. ಮತ್ತು ಬಿಬಿಎಂಪಿ 30 ಲಕ್ಷ ರೂ. ನೀಡಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಫೋಟೋ ಅಳವಡಿಕೆಯ ಬಗ್ಗೆ ದೂರು ಬಂದ ಹಿನ್ನೆಲೆ ಸದಾನಂದಗೌಡ, ನಾರಾಯಣಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಬಿಬಿಎಂಪಿಯಿಂದ ಆಸ್ಪತ್ರೆಗೆ ಯಾವುದೇ ಹಣ ಬಂದಿಲ್ಲ. ಭೈರತಿ ಸುರೇಶ್ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ನಿರ್ಮಿಸಿದ್ದಾರೆ. ಹೀಗಾಗಿ ರಾಜೀವ್ ಗಾಂಧಿ ಫೋಟೋ ಅಳವಡಿಸಲಾಗಿದೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸ್ಥಳಕ್ಕೆ ಬಂದ ಸದಾನಂದಗೌಡ ವಿರುದ್ಧ ಕೈ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಡಿ.ವಿ.ಸದಾನಂದಗೌಡ ಗೌರವ್ ಗುಪ್ತಾಗೆ ಕರೆ ಮಾಡಿದ್ದರು. ಹೀಗಾಗಿ ಕಾರ್ಯಕರ್ತರು ಮತ್ತಷ್ಟು ಆಕ್ರೋಶ ಹೊರಹಾಕಿದರು. ಬಿಬಿಎಂಪಿ ಆಸ್ಪತ್ರೆಗಾಗಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಕೇವಲ 30 ಲಕ್ಷ ಕೊಡುವುದಾಗಿ ಘೋಷಣೆ ಮಾಡಿದೆ. ಕೇವಲ ಘೋಷಣೆ ಮಾಡಿ ಸುಮ್ಮನಾಗಿದೆ ಎಂದು ಕಿಡಿ ಕಾರಿದ್ದಾರೆ.

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಎಲ್​ಕೆಜಿಯಿಂದ ಇಂಜಿನಿಯರಿಂಗ್​ವರೆಗೂ ಉಚಿತ ಶಿಕ್ಷಣ: ಶ್ರೀ ಸಿದ್ಧರಾಮ ಸ್ವಾಮೀಜಿ

ಮಕ್ಕಳ ಮೇಲೂ ಲಸಿಕೆಯ ಪ್ರಯೋಗ ನಡೆಯುತ್ತಿದೆ, ಎಲ್ಲರಿಗೂ ಲಸಿಕೆ ಸಿಗುವವರೆಗೂ ಮಾಸ್ಕ್ ಕಡ್ಡಾಯ; ಸಚಿವ ಡಾ.ಕೆ.ಸುಧಾಕರ್ ಮನವಿ

(Riots between BJP and Congress activists and Congress workers have besieged Sadananda Gowda in Bengaluru)

Published On - 1:30 pm, Sun, 30 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?