AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್

road accident during coronavirus lockdown: ಲಾಕ್ ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿದೆ.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 01, 2021 | 11:59 AM

Share

ಬೆಂಗಳೂರು: ಕೊರೊನಾ ವಿರುದ್ಧ ಸಮರ ಸಾರಿರುವ ಸರ್ಕಾರ ಕೊರೊನಾ ನಿಯಂತ್ರಣ ಕ್ರಮವಾಗಿ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಸಂಚಾರಕ್ಕೆ ಕಡಿವಾಣ ಹಾಕಿದೆ. ಇದರಿಂದ ರಸ್ತೆಗಳು ಬಿಕೋ ಅನ್ನುತ್ತಿವೆ. ಆದರೂ ಈ ಮಧ್ಯೆ ರಸ್ತೆ ಅಪಘಾತ ಸಂಭವಿಸುತ್ತದೆ ಅಂದ್ರೆ… ಹೊಸಕೋಟೆ ಬಳಿ ಇಂದು ಬೆಳಗ್ಗೆ ಹೀಗೆಯೇ ಆಗಿದೆ.

ಬೈಕ್​ ಸವಾರಿ ಮಾಡುತ್ತಿದ್ದ ಯುವಕನ ಕೈ ಕಟ್ ಲಾಕ್​ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ತರಕಾರಿ ಸಾಗಿಸುತ್ತಿದ್ದ ಟ್ರಕ್​ ಮಧ್ಯೆ ಅಪಘಾತವಾಗಿದೆ. ಬೈಕ್ ಸವಾರನ ಕೈ ಕಟ್ ಆಗಿ, ರಸ್ತೆಗೆ ಬಿದ್ದಿದ್ದಾನೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ವಿಶೇಷ ಸಂಗತಿಯೆಂದರೆ ಹೀಗೆ ಅಪಘಾತವಾದಾಗ ದೇಹದಿಂದ ಬೇರ್ಪಟ್ಟ ದೇಹದ ಭಾಗಗಳನ್ನು ಸಕಾಲಕ್ಕೆ ವೈದ್ಯರಲ್ಲಿ ತೆಗೆದುಕೊಂಡು ಹೋದರೆ ಆ ಅವಯವಗಳ ಮರುಜೋಡಣೆ ಸಾಧ್ಯವಾಗುತ್ತದೆ. ಇದಕ್ಕೆ ಅನೇಕ ಉದಾಹರಣೆಗಳು ಇವೆ. ಈ ಪ್ರಕರಣದಲ್ಲಿಯೂ ಯುವಕನಿಗೆ ಆತನ ಕೈ ಮೊದಲಿನಂತಾಗಲಿ.

(road accident in hoskote during coronavirus lockdown)

ಚಿಕ್ಕಬಳ್ಳಾಪುರ ಸಮೀಪ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Published On - 11:52 am, Tue, 1 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ