AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್

road accident during coronavirus lockdown: ಲಾಕ್ ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿದೆ.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಸಾಧು ಶ್ರೀನಾಥ್​
|

Updated on:Jun 01, 2021 | 11:59 AM

Share

ಬೆಂಗಳೂರು: ಕೊರೊನಾ ವಿರುದ್ಧ ಸಮರ ಸಾರಿರುವ ಸರ್ಕಾರ ಕೊರೊನಾ ನಿಯಂತ್ರಣ ಕ್ರಮವಾಗಿ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಸಂಚಾರಕ್ಕೆ ಕಡಿವಾಣ ಹಾಕಿದೆ. ಇದರಿಂದ ರಸ್ತೆಗಳು ಬಿಕೋ ಅನ್ನುತ್ತಿವೆ. ಆದರೂ ಈ ಮಧ್ಯೆ ರಸ್ತೆ ಅಪಘಾತ ಸಂಭವಿಸುತ್ತದೆ ಅಂದ್ರೆ… ಹೊಸಕೋಟೆ ಬಳಿ ಇಂದು ಬೆಳಗ್ಗೆ ಹೀಗೆಯೇ ಆಗಿದೆ.

ಬೈಕ್​ ಸವಾರಿ ಮಾಡುತ್ತಿದ್ದ ಯುವಕನ ಕೈ ಕಟ್ ಲಾಕ್​ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ತರಕಾರಿ ಸಾಗಿಸುತ್ತಿದ್ದ ಟ್ರಕ್​ ಮಧ್ಯೆ ಅಪಘಾತವಾಗಿದೆ. ಬೈಕ್ ಸವಾರನ ಕೈ ಕಟ್ ಆಗಿ, ರಸ್ತೆಗೆ ಬಿದ್ದಿದ್ದಾನೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ವಿಶೇಷ ಸಂಗತಿಯೆಂದರೆ ಹೀಗೆ ಅಪಘಾತವಾದಾಗ ದೇಹದಿಂದ ಬೇರ್ಪಟ್ಟ ದೇಹದ ಭಾಗಗಳನ್ನು ಸಕಾಲಕ್ಕೆ ವೈದ್ಯರಲ್ಲಿ ತೆಗೆದುಕೊಂಡು ಹೋದರೆ ಆ ಅವಯವಗಳ ಮರುಜೋಡಣೆ ಸಾಧ್ಯವಾಗುತ್ತದೆ. ಇದಕ್ಕೆ ಅನೇಕ ಉದಾಹರಣೆಗಳು ಇವೆ. ಈ ಪ್ರಕರಣದಲ್ಲಿಯೂ ಯುವಕನಿಗೆ ಆತನ ಕೈ ಮೊದಲಿನಂತಾಗಲಿ.

(road accident in hoskote during coronavirus lockdown)

ಚಿಕ್ಕಬಳ್ಳಾಪುರ ಸಮೀಪ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Published On - 11:52 am, Tue, 1 June 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!