AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್

road accident during coronavirus lockdown: ಲಾಕ್ ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿದೆ.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 01, 2021 | 11:59 AM

Share

ಬೆಂಗಳೂರು: ಕೊರೊನಾ ವಿರುದ್ಧ ಸಮರ ಸಾರಿರುವ ಸರ್ಕಾರ ಕೊರೊನಾ ನಿಯಂತ್ರಣ ಕ್ರಮವಾಗಿ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಸಂಚಾರಕ್ಕೆ ಕಡಿವಾಣ ಹಾಕಿದೆ. ಇದರಿಂದ ರಸ್ತೆಗಳು ಬಿಕೋ ಅನ್ನುತ್ತಿವೆ. ಆದರೂ ಈ ಮಧ್ಯೆ ರಸ್ತೆ ಅಪಘಾತ ಸಂಭವಿಸುತ್ತದೆ ಅಂದ್ರೆ… ಹೊಸಕೋಟೆ ಬಳಿ ಇಂದು ಬೆಳಗ್ಗೆ ಹೀಗೆಯೇ ಆಗಿದೆ.

ಬೈಕ್​ ಸವಾರಿ ಮಾಡುತ್ತಿದ್ದ ಯುವಕನ ಕೈ ಕಟ್ ಲಾಕ್​ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ತರಕಾರಿ ಸಾಗಿಸುತ್ತಿದ್ದ ಟ್ರಕ್​ ಮಧ್ಯೆ ಅಪಘಾತವಾಗಿದೆ. ಬೈಕ್ ಸವಾರನ ಕೈ ಕಟ್ ಆಗಿ, ರಸ್ತೆಗೆ ಬಿದ್ದಿದ್ದಾನೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ವಿಶೇಷ ಸಂಗತಿಯೆಂದರೆ ಹೀಗೆ ಅಪಘಾತವಾದಾಗ ದೇಹದಿಂದ ಬೇರ್ಪಟ್ಟ ದೇಹದ ಭಾಗಗಳನ್ನು ಸಕಾಲಕ್ಕೆ ವೈದ್ಯರಲ್ಲಿ ತೆಗೆದುಕೊಂಡು ಹೋದರೆ ಆ ಅವಯವಗಳ ಮರುಜೋಡಣೆ ಸಾಧ್ಯವಾಗುತ್ತದೆ. ಇದಕ್ಕೆ ಅನೇಕ ಉದಾಹರಣೆಗಳು ಇವೆ. ಈ ಪ್ರಕರಣದಲ್ಲಿಯೂ ಯುವಕನಿಗೆ ಆತನ ಕೈ ಮೊದಲಿನಂತಾಗಲಿ.

(road accident in hoskote during coronavirus lockdown)

ಚಿಕ್ಕಬಳ್ಳಾಪುರ ಸಮೀಪ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Published On - 11:52 am, Tue, 1 June 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ