AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್

road accident during coronavirus lockdown: ಲಾಕ್ ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿದೆ.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಸಾಧು ಶ್ರೀನಾಥ್​
|

Updated on:Jun 01, 2021 | 11:59 AM

Share

ಬೆಂಗಳೂರು: ಕೊರೊನಾ ವಿರುದ್ಧ ಸಮರ ಸಾರಿರುವ ಸರ್ಕಾರ ಕೊರೊನಾ ನಿಯಂತ್ರಣ ಕ್ರಮವಾಗಿ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಸಂಚಾರಕ್ಕೆ ಕಡಿವಾಣ ಹಾಕಿದೆ. ಇದರಿಂದ ರಸ್ತೆಗಳು ಬಿಕೋ ಅನ್ನುತ್ತಿವೆ. ಆದರೂ ಈ ಮಧ್ಯೆ ರಸ್ತೆ ಅಪಘಾತ ಸಂಭವಿಸುತ್ತದೆ ಅಂದ್ರೆ… ಹೊಸಕೋಟೆ ಬಳಿ ಇಂದು ಬೆಳಗ್ಗೆ ಹೀಗೆಯೇ ಆಗಿದೆ.

ಬೈಕ್​ ಸವಾರಿ ಮಾಡುತ್ತಿದ್ದ ಯುವಕನ ಕೈ ಕಟ್ ಲಾಕ್​ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ತರಕಾರಿ ಸಾಗಿಸುತ್ತಿದ್ದ ಟ್ರಕ್​ ಮಧ್ಯೆ ಅಪಘಾತವಾಗಿದೆ. ಬೈಕ್ ಸವಾರನ ಕೈ ಕಟ್ ಆಗಿ, ರಸ್ತೆಗೆ ಬಿದ್ದಿದ್ದಾನೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ವಿಶೇಷ ಸಂಗತಿಯೆಂದರೆ ಹೀಗೆ ಅಪಘಾತವಾದಾಗ ದೇಹದಿಂದ ಬೇರ್ಪಟ್ಟ ದೇಹದ ಭಾಗಗಳನ್ನು ಸಕಾಲಕ್ಕೆ ವೈದ್ಯರಲ್ಲಿ ತೆಗೆದುಕೊಂಡು ಹೋದರೆ ಆ ಅವಯವಗಳ ಮರುಜೋಡಣೆ ಸಾಧ್ಯವಾಗುತ್ತದೆ. ಇದಕ್ಕೆ ಅನೇಕ ಉದಾಹರಣೆಗಳು ಇವೆ. ಈ ಪ್ರಕರಣದಲ್ಲಿಯೂ ಯುವಕನಿಗೆ ಆತನ ಕೈ ಮೊದಲಿನಂತಾಗಲಿ.

(road accident in hoskote during coronavirus lockdown)

ಚಿಕ್ಕಬಳ್ಳಾಪುರ ಸಮೀಪ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Published On - 11:52 am, Tue, 1 June 21

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ