AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್

road accident during coronavirus lockdown: ಲಾಕ್ ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿದೆ.

ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಲಾಕ್​ಡೌನ್​ನಿಂದಾಗಿ ಟ್ರಾಫಿಕ್​ ಇಲ್ವೇ ಇಲ್ಲ.. ಆದರೂ ಆಕ್ಸಿಡೆಂಟ್! ಬೈಕ್ ಸವಾರನ ಕೈ ಕಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 01, 2021 | 11:59 AM

Share

ಬೆಂಗಳೂರು: ಕೊರೊನಾ ವಿರುದ್ಧ ಸಮರ ಸಾರಿರುವ ಸರ್ಕಾರ ಕೊರೊನಾ ನಿಯಂತ್ರಣ ಕ್ರಮವಾಗಿ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಸಂಚಾರಕ್ಕೆ ಕಡಿವಾಣ ಹಾಕಿದೆ. ಇದರಿಂದ ರಸ್ತೆಗಳು ಬಿಕೋ ಅನ್ನುತ್ತಿವೆ. ಆದರೂ ಈ ಮಧ್ಯೆ ರಸ್ತೆ ಅಪಘಾತ ಸಂಭವಿಸುತ್ತದೆ ಅಂದ್ರೆ… ಹೊಸಕೋಟೆ ಬಳಿ ಇಂದು ಬೆಳಗ್ಗೆ ಹೀಗೆಯೇ ಆಗಿದೆ.

ಬೈಕ್​ ಸವಾರಿ ಮಾಡುತ್ತಿದ್ದ ಯುವಕನ ಕೈ ಕಟ್ ಲಾಕ್​ಡೌನ್ ಸಂದರ್ಭದಲ್ಲೂ ರಸ್ತೆ ಅಪಘಾತ ನಿಲ್ತಿಲ್ಲ ಎಂಬುದು ವಿಷಾದದ ಸಂಗತಿಯೇ ಸರಿ. ವಾಹನಗಳ ಓಡಾಟ ಕಡಿಮೆಯಾಗಿದ್ರೂ ಹೊಸಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ತರಕಾರಿ ಸಾಗಿಸುತ್ತಿದ್ದ ಟ್ರಕ್​ ಮಧ್ಯೆ ಅಪಘಾತವಾಗಿದೆ. ಬೈಕ್ ಸವಾರನ ಕೈ ಕಟ್ ಆಗಿ, ರಸ್ತೆಗೆ ಬಿದ್ದಿದ್ದಾನೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ವಿಶೇಷ ಸಂಗತಿಯೆಂದರೆ ಹೀಗೆ ಅಪಘಾತವಾದಾಗ ದೇಹದಿಂದ ಬೇರ್ಪಟ್ಟ ದೇಹದ ಭಾಗಗಳನ್ನು ಸಕಾಲಕ್ಕೆ ವೈದ್ಯರಲ್ಲಿ ತೆಗೆದುಕೊಂಡು ಹೋದರೆ ಆ ಅವಯವಗಳ ಮರುಜೋಡಣೆ ಸಾಧ್ಯವಾಗುತ್ತದೆ. ಇದಕ್ಕೆ ಅನೇಕ ಉದಾಹರಣೆಗಳು ಇವೆ. ಈ ಪ್ರಕರಣದಲ್ಲಿಯೂ ಯುವಕನಿಗೆ ಆತನ ಕೈ ಮೊದಲಿನಂತಾಗಲಿ.

(road accident in hoskote during coronavirus lockdown)

ಚಿಕ್ಕಬಳ್ಳಾಪುರ ಸಮೀಪ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Published On - 11:52 am, Tue, 1 June 21

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ