Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿಯಲ್ಲಿ ನಡೆಯಿತು ಭೀಕರ ಆ್ಯಂಬುಲೆನ್ಸ್‌ ಅಪಘಾತ: ಚಾಲಕನ ಸ್ಥಿತಿ ಗಂಭೀರ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನೀರುಕೊಲ್ಲಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ ಮತ್ತು ಎಸ್ಟೀಮ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ತಡರಾತ್ರಿಯಲ್ಲಿ ನಡೆಯಿತು ಭೀಕರ ಆ್ಯಂಬುಲೆನ್ಸ್‌ ಅಪಘಾತ: ಚಾಲಕನ ಸ್ಥಿತಿ ಗಂಭೀರ
ಮಡಿಕೇರಿ ಬಳಿ ನಡೆದ ರಸ್ತೆ ಅಪಘಾತ.
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Dec 15, 2020 | 12:25 PM

ಕೊಡಗು: ಆ್ಯಂಬುಲೆನ್ಸ್‌ ಮತ್ತು ಎಸ್ಟೀಮ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯವಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನೀರುಕೊಲ್ಲಿ ಗ್ರಾಮದ ಬಳಿ ಸಂಭವಿಸಿದೆ.

ನೀರುಕೊಲ್ಲಿಯ ಬಳಿ ತಡ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ದೀಪಕ್‌(30) ಗಂಭೀರವಾಗಿ ಗಾಯಗೊಂಡಿದ್ದಾನೆ. ಆಂಬುಲೆನ್ಸ್ ಮತ್ತು ಕಾರಿನ ನಡುವೆ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಾಯಾಳು ದೀಪಕ್​ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರುಗಳ ಮಧ್ಯೆ ಡಿಕ್ಕಿ, ಮೂವರು MBBS ವಿದ್ಯಾರ್ಥಿಗಳ ಸಾವು

ರಿಕ್ಕಿ ಬಲಗೈಯಲ್ಲಿದ್ದ ಗುಂಡನ್ನು ವೈದ್ಯರು ಹೊರತೆಗೆದಿದ್ದಾರೆ: ಜಗದೀಶ್
ರಿಕ್ಕಿ ಬಲಗೈಯಲ್ಲಿದ್ದ ಗುಂಡನ್ನು ವೈದ್ಯರು ಹೊರತೆಗೆದಿದ್ದಾರೆ: ಜಗದೀಶ್
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪರಮೇಶ್ವರ್
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪರಮೇಶ್ವರ್
ಮುಂಬೈನಲ್ಲಿ ದೇವಾಲಯ ಧ್ವಂಸ; ಸಾವಿರಾರು ಜೈನರಿಂದ ಪ್ರತಿಭಟನೆ
ಮುಂಬೈನಲ್ಲಿ ದೇವಾಲಯ ಧ್ವಂಸ; ಸಾವಿರಾರು ಜೈನರಿಂದ ಪ್ರತಿಭಟನೆ
ಸಮುದ್ರದಲ್ಲಿ 28 ಕಿಮೀ ಈಜಿದ ಹುಬ್ಬಳ್ಳಿ CPI
ಸಮುದ್ರದಲ್ಲಿ 28 ಕಿಮೀ ಈಜಿದ ಹುಬ್ಬಳ್ಳಿ CPI
ರಥೋತ್ಸವ ಅವಘಡದಲ್ಲಿ ಯಾರೂ ಗಾಯಗೊಳ್ಳದಿರುವುದೇ ಪವಾಡ
ರಥೋತ್ಸವ ಅವಘಡದಲ್ಲಿ ಯಾರೂ ಗಾಯಗೊಳ್ಳದಿರುವುದೇ ಪವಾಡ
ಶಿವಕುಮಾರ್ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸಿದ್ದಾರೆ: ಗಣಿಗ
ಶಿವಕುಮಾರ್ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸಿದ್ದಾರೆ: ಗಣಿಗ
ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ
ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ
ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ
ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ
ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್
ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್