AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು

ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು
ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತ ಯುವಕ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 02, 2021 | 1:07 PM

Share

ದಾವಣಗೆರೆ: ಮುಂದೆ ಹೋಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದಿದ್ದು, ಬೈಕ್​ನ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ನೀರಿನ ಟ್ಯಾಂಕ್​ಗೆ ಬೈಕ್​ ಡಿಕ್ಕಿ: ನೀರಿನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಬಳಿ ನಡೆದಿದೆ. ದೇವರಾಜ(20), ಆಂಜನೇಯ(18) ಮೃತಪಟ್ಟಿದ್ದು, ಆಲ್ಕೋಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

raichur death

ಬೈಕ್​ ಸವಾರರಿಬ್ಬರ ಮರಣ

Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!