AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು

ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು
ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತ ಯುವಕ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Mar 02, 2021 | 1:07 PM

ದಾವಣಗೆರೆ: ಮುಂದೆ ಹೋಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದಿದ್ದು, ಬೈಕ್​ನ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ನೀರಿನ ಟ್ಯಾಂಕ್​ಗೆ ಬೈಕ್​ ಡಿಕ್ಕಿ: ನೀರಿನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಬಳಿ ನಡೆದಿದೆ. ದೇವರಾಜ(20), ಆಂಜನೇಯ(18) ಮೃತಪಟ್ಟಿದ್ದು, ಆಲ್ಕೋಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

raichur death

ಬೈಕ್​ ಸವಾರರಿಬ್ಬರ ಮರಣ

Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ