AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು

ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು
ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತ ಯುವಕ
preethi shettigar
| Edited By: |

Updated on: Mar 02, 2021 | 1:07 PM

Share

ದಾವಣಗೆರೆ: ಮುಂದೆ ಹೋಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದಿದ್ದು, ಬೈಕ್​ನ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ನೀರಿನ ಟ್ಯಾಂಕ್​ಗೆ ಬೈಕ್​ ಡಿಕ್ಕಿ: ನೀರಿನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಬಳಿ ನಡೆದಿದೆ. ದೇವರಾಜ(20), ಆಂಜನೇಯ(18) ಮೃತಪಟ್ಟಿದ್ದು, ಆಲ್ಕೋಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

raichur death

ಬೈಕ್​ ಸವಾರರಿಬ್ಬರ ಮರಣ

Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?