AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು

ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು
ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತ ಯುವಕ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 02, 2021 | 1:07 PM

Share

ದಾವಣಗೆರೆ: ಮುಂದೆ ಹೋಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದಿದ್ದು, ಬೈಕ್​ನ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ನೀರಿನ ಟ್ಯಾಂಕ್​ಗೆ ಬೈಕ್​ ಡಿಕ್ಕಿ: ನೀರಿನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಬಳಿ ನಡೆದಿದೆ. ದೇವರಾಜ(20), ಆಂಜನೇಯ(18) ಮೃತಪಟ್ಟಿದ್ದು, ಆಲ್ಕೋಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

raichur death

ಬೈಕ್​ ಸವಾರರಿಬ್ಬರ ಮರಣ

Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ