AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು

ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ.

ಇಟ್ಟಿಗೆ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ: ಯುವಕನ ಸಾವು
ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತ ಯುವಕ
preethi shettigar
| Edited By: |

Updated on: Mar 02, 2021 | 1:07 PM

Share

ದಾವಣಗೆರೆ: ಮುಂದೆ ಹೋಗುತ್ತಿದ್ದ ಇಟ್ಟಿಗೆ ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿ ಹೊಡೆದಿದ್ದು, ಬೈಕ್​ನ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊರವಲಯದ ಹಳೇಕುಂದವಾಡದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ನಡೆದಿದ್ದು, ಹರಿಹರ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಚೌಡೇಶ್ ಅಲಿಯಾಸ್ ಮಂಜುನಾಥ್(19) ಮೃತಪಟ್ಟ ಬೈಕ್ ಸವಾರ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ನೀರಿನ ಟ್ಯಾಂಕ್​ಗೆ ಬೈಕ್​ ಡಿಕ್ಕಿ: ನೀರಿನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ ಗ್ರಾಮದ ಬಳಿ ನಡೆದಿದೆ. ದೇವರಾಜ(20), ಆಂಜನೇಯ(18) ಮೃತಪಟ್ಟಿದ್ದು, ಆಲ್ಕೋಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

raichur death

ಬೈಕ್​ ಸವಾರರಿಬ್ಬರ ಮರಣ

Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್