AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Tax: ರಸ್ತೆ ತೆರಿಗೆ ಪಾವತಿ ಗಡುವು ಮುಂದೂಡಿಕೆ; 40 ಸಾವಿರ ಬಸ್ ಮಾಲೀಕರಿಗೆ ಅನುಕೂಲ

ತೆರಿಗೆ ಪಾವತಿ ಮಾಡಲು ಒಂದು ತಿಂಗಳು ಅವಕಾಶ ನೀಡಿರುವುದು ಸುಮಾರು 40 ಸಾವಿರ ಬಸ್ ಮಾಲೀಕರಿಗೆ ಅನುಕೂಲ ಮಾಡಿಕೊಡಲಿದೆ.

Road Tax: ರಸ್ತೆ ತೆರಿಗೆ ಪಾವತಿ ಗಡುವು ಮುಂದೂಡಿಕೆ; 40 ಸಾವಿರ ಬಸ್ ಮಾಲೀಕರಿಗೆ ಅನುಕೂಲ
ಸಾರಿಗೆ ಸಚಿವ ಬಿ.ಶ್ರೀರಾಮುಲು
TV9 Web
| Edited By: |

Updated on: Aug 19, 2021 | 2:30 PM

Share

ಬೆಂಗಳೂರು: ವಾಹನಗಳ ರಸ್ತೆ ಪಾವತಿಗೆ ಒಂದು ತಿಂಗಳು ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಸ್ತೆ ತೆರಿಗೆ ಪಾವತಿ ಮಾಡಲು ಸೆಪ್ಟೆಂಬರ್ 15ರವರೆಗೆ ಗಡುವು ನೀಡಲಾಗಿದ್ದು, ಸ್ಟೇಜ್ ಕ್ಯಾರೇಜ್, ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳ ತೆರಿಗೆಗಳಿಗೂ ಆದೇಶ ಅನ್ವಯವಾಗಲಿದೆ. ತೆರಿಗೆ ಪಾವತಿ ಮಾಡಲು ಒಂದು ತಿಂಗಳು ಅವಕಾಶ ನೀಡಿರುವುದು ಸುಮಾರು 40 ಸಾವಿರ ಬಸ್ ಮಾಲೀಕರಿಗೆ ಅನುಕೂಲ ಮಾಡಿಕೊಡಲಿದೆ.

ಆಗಸ್ಟ್ 15 ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆ ಪಾವತಿ ಅವಧಿ ಸೆಪ್ಟೆಂಬರ್ 15 ರವರೆಗೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 15 ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆ ಅಕ್ಟೊಬರ್ 15 ರವರೆಗೆ ದಂಡರಹಿತವಾಗಿ ಪಾವತಿಸಲು ವಿಸ್ತರಣೆ ಮಾಡಿ ಅವಕಾಶ ಒದಗಿಸಲಾಗಿದೆ. ರಸ್ತೆ ತೆರಿಗೆ ಪಾವತಿ ದಿನಾಂಕವನ್ನು ಮುಂದೂಡಲು ಮನವಿ ಮಾಡಿ ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಭೇಟಿ ಮಾಡಿದ್ದವು. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾರಿಗೆ ಉದ್ದಿಮೆಯ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಅವಧಿ ವಿಸ್ತರಿಸಲು ಸಂಘಟನೆಗಳು ನೀಡಿದ್ದ ಮನವಿಯನ್ನು ಪುರಸ್ಕರಿಸಿದ ರಾಜ್ಯ ಸರ್ಕಾರ ಅವಧೀ ವಿಸ್ತರಿಸಿ ಆದೇಶಿಸಿದೆ.

ಇದನ್ನೂ ಓದಿ: 

‘ಅಫ್ಘಾನ್​​ನಲ್ಲಿ ಭಾರತದ ಹೂಡಿಕೆ ಮುಂದುವರಿಯಲಿದೆಯಾ’-ಅಮೆರಿಕ ಮಾಧ್ಯಮಗಳ ಈ ಪ್ರಶ್ನೆಗೆ ಎಸ್​.ಜೈಶಂಕರ್​ ಕೊಟ್ಟ ಚುಟುಕು ಉತ್ತರ ಹೀಗಿದೆ

Bank Holidays: ಇಂದಿನಿಂದ 4 ದಿನಗಳ ಕಾಲ ಈ ರಾಜ್ಯಗಳಲ್ಲಿ ಬ್ಯಾಂಕ್​ಗಳಿಗೆ ರಜಾ ದಿನ

(Road Tax payment deadline Postponed until october 15)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್