AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆಗೆ ಯತ್ನ

ಗ್ಯಾಸ್ ವೆಲ್ಡಿಂಗ್ ಮಷಿನ್​ನಿಂದ ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆ ಮಾಡಲು ಯತ್ನಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದರೋಡೆ ಯತ್ನದ ಬಳಿಕವೂ ಎಟಿಎಂ ನಿಂದ ಜನರು ಹಣ ಡ್ರಾ ಮಾಡಿಕೊಂಡು ಹೋಗಿದ್ದಾರೆ.

ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆಗೆ ಯತ್ನ
ಗದಗದ ಎಟಿಎಂ ಕೇಂದ್ರ
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 17, 2021 | 3:57 PM

ಗದಗ: ಎಟಿಎಂ ಮಷಿನ್ ಕಟ್ ಮಾಡಿ ಹಣ ಕಳವು ಮಾಡಲು ಯತ್ನಿಸಿದ ಘಟನೆ ಗದಗ ಜಿಲ್ಲೆಯ ಹಾತಲಗೇರಿ ರಸ್ತೆಯ ಇಎಒನ ಎಸ್​ಬಿಐ ಎಟಿಎಂನಲ್ಲಿ ನಡೆದಿದೆ.

ಗ್ಯಾಸ್ ವೆಲ್ಡಿಂಗ್ ಜ್ವಾಲೆಯಿಂದ ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆ ಮಾಡಲು ಯತ್ನಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ದರೋಡೆ ಯತ್ನದ ಬಳಿಕವೂ ಎಟಿಎಂ ನಿಂದ ಜನರು ಹಣ ಡ್ರಾ ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ಗ್ರಾಹಕರೊಬ್ಬರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಡಿವೈಎಸ್​ಪಿ ಪ್ರಹ್ಲಾದ್ ಹಾಗೂ ಬಡಾವಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಎಸ್​ಬಿಐ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಸಿ ಕ್ಯಾಮರಾಗಳಿಗೆ ಕಪ್ಪು ಪಟ್ಟಿ ಹಚ್ಚಿ ದರೋಡೆಗೆ ಯತ್ನಿಸಿದ್ದು, ಈ ಸಂಬಂಧ ಪ್ರಕರಣ ಗದಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಕಳವು ಮಾಡಲು ಯತ್ನಿಸಿದವರ ಶೋಧ ಕಾರ್ಯ ನಡೆಯುತ್ತಿದೆ.

ಎಟಿಎಂ ದೋಚುವ ಯತ್ನ

ಗದಗದ ಎಟಿಎಂ

ಗೂರ್ಖಾ ಬಹಾದ್ದೂರ್​ನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಚಿನ್ನದ ದರೋಡೆ!

ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್