AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಯಂದು ರಾಬರ್ಟ್ ದರ್ಶನ! ಅಭಿಮಾನಿಗಳಿಗಾಗಿ ಶಿವ ‘ರಾತ್ರಿ’ ವೇಳೆ ಹೆಚ್ಚುವರಿ ಶೋಗಳು..

ಮೊದಲ ದಿನ ಬೆಳಗ್ಗೆ 10.30. ಶೋನಿಂದ ಪ್ರದರ್ಶನ ಶುರುವಾಗುತ್ತೆ. ಆದ್ರೆ ರಾತ್ರಿ 10 ಮತ್ತು 12ಗಂಟೆಯ ಶೋಗಳನ್ನ ಹೆಚ್ಚುವರಿಯಾಗಿ ಆಯೋಜಿಸಲಾಗ್ತಿದೆ.

ಶಿವರಾತ್ರಿಯಂದು ರಾಬರ್ಟ್ ದರ್ಶನ! ಅಭಿಮಾನಿಗಳಿಗಾಗಿ ಶಿವ ‘ರಾತ್ರಿ’ ವೇಳೆ ಹೆಚ್ಚುವರಿ ಶೋಗಳು..
ರಾಬರ್ಟ್ ಪೋಸ್ಟರ್​
ಸಾಧು ಶ್ರೀನಾಥ್​
| Updated By: Digi Tech Desk|

Updated on:Mar 05, 2021 | 12:10 PM

Share

ಬೆಂಗಳೂರು:ಶಿವರಾತ್ರಿ ಅಂದ್ರೆ ಶಿವನ ಆರಾಧಕರಿಂದ ಜಾಗರಣೆ ಪಕ್ಕಾ! ಇನ್ನು ಕಾಲಕ್ಕೆ ತಕ್ಕಂತೆ ಈಗಿನ ಸಿನಿಮಾ ತಾರೆಯರ ಅಭಿಮಾನಿಗಳು ತಮ್ಮನೆಚ್ಚಿನ ನಟನ ಸಿನಿಮಾ ರಿಳಿಸ್​ ಅಂದ್ರೆ ಹಿಂದಿನ ರಾತ್ರಿಯೇ ಥಿಯೇಟರ್​ಗಳ ಬಳಿಯೇ ಠಿಕಾಣಿ ಹಾಕಿಬಿಡುತ್ತಾರೆ. ಬೆಳಗ್ಗೆ ಬೆಳಗ್ಗೆ 6 ಗಂಟೆ ಷೋ ನೋಡಲು ಹಾತೊರೆಯುತ್ತಾರೆ. ಅಂತಹುದರಲ್ಲಿ ಶಿವರಾತ್ರಿಯಂದೇ/ ಶಿವರಾತ್ರಿಗೆಂದೇ ಇಡೀ ರಾತ್ರಿ ನೆಚ್ಚಿನ ನಟನ ಸಿನಿಮಾ ರಿಲೀಸ್​ ಆಗುತ್ತದೆ ಅಂದ್ರೆ ಬಿಡುತ್ತಾರಾ?

ಶಿವರಾತ್ರಿಯಂದು ರಾಬರ್ಟ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ದರ್ಶನ್​ ಅಭಿಮಾನಿಗಳಿಗೆ ಜಾಗರಣೆ ಪಕ್ಕಾ ಆದಂತ್ತಾಗಿದೆ. ರಾಬರ್ಟ್​ ಸಿನಿಮಾವನ್ನು ಬೆಳಗಿನ ಶೋ ಬದಲಿಗೆ, ರಾತ್ರಿ ವೇಳೆಯಲ್ಲಿ ಹೆಚ್ಚುವರಿ ಶೋಗಳನ್ನು ಇಡಲು ನಿರ್ಧರಿಸಲಾಗಿದೆ. ಮೊದಲ ದಿನ ಬೆಳಗ್ಗೆ 10.30. ಶೋನಿಂದ ಪ್ರದರ್ಶನ ಶುರುವಾಗುತ್ತೆ. ಆದ್ರೆ ರಾತ್ರಿ 10 ಮತ್ತು 12ಗಂಟೆಯ ಶೋಗಳನ್ನ ಹೆಚ್ಚುವರಿಯಾಗಿ ಆಯೋಜಿಸಲಾಗ್ತಿದೆ.

ತರುಣ್​ ಸುಧೀರ್​ ನಿರ್ದೇಶನದಲ್ಲಿ ಮೂಡಿ ಬಂದಿರುವ ರಾಬರ್ಟ್​ ಸಿನಿಮಾ ರಿಲೀಸ್​ಗೆ 6 ದಿನಗಳು ಬಾಕಿ ಇದೆ. ದರ್ಶನ್​ ಅಭಿನಯದ ರಾಬರ್ಟ್​ ಚಿತ್ರ ಸೆನ್ಸಾರ್​ನಲ್ಲಿ ಪಾಸಾಗಿದೆ. ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಈ ಖುಷಿಯ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ:Roberrt: ‘ರಾಬರ್ಟ್​’ ಚಿತ್ರಕ್ಕೆ U/A ಪ್ರಮಾಣಪತ್ರ! ‘ಪೊಗರು’ ಕಿರಿಕ್​ ನಂತರ ದರ್ಶನ್​ ಚಿತ್ರದಲ್ಲಿ ಸೆನ್ಸಾರ್​ ಮಂಡಳಿ ಕಣ್ಣಿಟ್ಟ ಅಂಶಗಳೇನು?

Published On - 11:44 am, Fri, 5 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ