AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಯಂದು ರಾಬರ್ಟ್ ದರ್ಶನ! ಅಭಿಮಾನಿಗಳಿಗಾಗಿ ಶಿವ ‘ರಾತ್ರಿ’ ವೇಳೆ ಹೆಚ್ಚುವರಿ ಶೋಗಳು..

ಮೊದಲ ದಿನ ಬೆಳಗ್ಗೆ 10.30. ಶೋನಿಂದ ಪ್ರದರ್ಶನ ಶುರುವಾಗುತ್ತೆ. ಆದ್ರೆ ರಾತ್ರಿ 10 ಮತ್ತು 12ಗಂಟೆಯ ಶೋಗಳನ್ನ ಹೆಚ್ಚುವರಿಯಾಗಿ ಆಯೋಜಿಸಲಾಗ್ತಿದೆ.

ಶಿವರಾತ್ರಿಯಂದು ರಾಬರ್ಟ್ ದರ್ಶನ! ಅಭಿಮಾನಿಗಳಿಗಾಗಿ ಶಿವ ‘ರಾತ್ರಿ’ ವೇಳೆ ಹೆಚ್ಚುವರಿ ಶೋಗಳು..
ರಾಬರ್ಟ್ ಪೋಸ್ಟರ್​
ಸಾಧು ಶ್ರೀನಾಥ್​
| Edited By: |

Updated on:Mar 05, 2021 | 12:10 PM

Share

ಬೆಂಗಳೂರು:ಶಿವರಾತ್ರಿ ಅಂದ್ರೆ ಶಿವನ ಆರಾಧಕರಿಂದ ಜಾಗರಣೆ ಪಕ್ಕಾ! ಇನ್ನು ಕಾಲಕ್ಕೆ ತಕ್ಕಂತೆ ಈಗಿನ ಸಿನಿಮಾ ತಾರೆಯರ ಅಭಿಮಾನಿಗಳು ತಮ್ಮನೆಚ್ಚಿನ ನಟನ ಸಿನಿಮಾ ರಿಳಿಸ್​ ಅಂದ್ರೆ ಹಿಂದಿನ ರಾತ್ರಿಯೇ ಥಿಯೇಟರ್​ಗಳ ಬಳಿಯೇ ಠಿಕಾಣಿ ಹಾಕಿಬಿಡುತ್ತಾರೆ. ಬೆಳಗ್ಗೆ ಬೆಳಗ್ಗೆ 6 ಗಂಟೆ ಷೋ ನೋಡಲು ಹಾತೊರೆಯುತ್ತಾರೆ. ಅಂತಹುದರಲ್ಲಿ ಶಿವರಾತ್ರಿಯಂದೇ/ ಶಿವರಾತ್ರಿಗೆಂದೇ ಇಡೀ ರಾತ್ರಿ ನೆಚ್ಚಿನ ನಟನ ಸಿನಿಮಾ ರಿಲೀಸ್​ ಆಗುತ್ತದೆ ಅಂದ್ರೆ ಬಿಡುತ್ತಾರಾ?

ಶಿವರಾತ್ರಿಯಂದು ರಾಬರ್ಟ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ದರ್ಶನ್​ ಅಭಿಮಾನಿಗಳಿಗೆ ಜಾಗರಣೆ ಪಕ್ಕಾ ಆದಂತ್ತಾಗಿದೆ. ರಾಬರ್ಟ್​ ಸಿನಿಮಾವನ್ನು ಬೆಳಗಿನ ಶೋ ಬದಲಿಗೆ, ರಾತ್ರಿ ವೇಳೆಯಲ್ಲಿ ಹೆಚ್ಚುವರಿ ಶೋಗಳನ್ನು ಇಡಲು ನಿರ್ಧರಿಸಲಾಗಿದೆ. ಮೊದಲ ದಿನ ಬೆಳಗ್ಗೆ 10.30. ಶೋನಿಂದ ಪ್ರದರ್ಶನ ಶುರುವಾಗುತ್ತೆ. ಆದ್ರೆ ರಾತ್ರಿ 10 ಮತ್ತು 12ಗಂಟೆಯ ಶೋಗಳನ್ನ ಹೆಚ್ಚುವರಿಯಾಗಿ ಆಯೋಜಿಸಲಾಗ್ತಿದೆ.

ತರುಣ್​ ಸುಧೀರ್​ ನಿರ್ದೇಶನದಲ್ಲಿ ಮೂಡಿ ಬಂದಿರುವ ರಾಬರ್ಟ್​ ಸಿನಿಮಾ ರಿಲೀಸ್​ಗೆ 6 ದಿನಗಳು ಬಾಕಿ ಇದೆ. ದರ್ಶನ್​ ಅಭಿನಯದ ರಾಬರ್ಟ್​ ಚಿತ್ರ ಸೆನ್ಸಾರ್​ನಲ್ಲಿ ಪಾಸಾಗಿದೆ. ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಈ ಖುಷಿಯ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ:Roberrt: ‘ರಾಬರ್ಟ್​’ ಚಿತ್ರಕ್ಕೆ U/A ಪ್ರಮಾಣಪತ್ರ! ‘ಪೊಗರು’ ಕಿರಿಕ್​ ನಂತರ ದರ್ಶನ್​ ಚಿತ್ರದಲ್ಲಿ ಸೆನ್ಸಾರ್​ ಮಂಡಳಿ ಕಣ್ಣಿಟ್ಟ ಅಂಶಗಳೇನು?

Published On - 11:44 am, Fri, 5 March 21

Follow Us
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?