AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ದೊಡ್ಡಣ್ಣರನ್ನು 2 ಗಂಟೆ ಕೂರಿಸಿ, ಅವರ ಮುಖದ ಮೇಲೆ ಅರ್ಜಿ ಪತ್ರ ಬಿಸಾಕಿದ್ದಿರಿ: ಕುಮಾರಸ್ವಾಮಿ ವಿರುದ್ಧ ರಾಕ್‌ಲೈನ್ ವೆಂಕಟೇಶ್ ಗುಟುರು

Rockline venkatesh criticises hd kumaraswamy: ಅಂಬರೀಶ್ ಇದ್ದಾಗ ಕುಮಾರಸ್ವಾಮಿ ಯಾವ ಟೋನ್‌ನಲ್ಲಿ ಮಾತಾಡುತ್ತಿದ್ರು. ಈಗ ಅವರು ಧ್ವನಿಯನ್ನು ಹೆಚ್ಚು ಮಾಡುವುದು ಬೇಡ. ಸತ್ತ ವ್ಯಕ್ತಿಯ ಬಗ್ಗೆ ಮಾತನಾಡುವುದು ಬೇಡ. ಅವರು ನಿಧನರಾದ ಬಳಿಕ ತಾವು ಮುಖ್ಯಮಂತ್ರಿಯಾಗಿ ವಿಧಾನಸೌಧದಲ್ಲಿ ಹೇಗೆ ನಡೆದುಕೊಂಡಿರಿ ಎಂಬುದನ್ನೂ ಬಲ್ಲೆ - ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್

ವಿಧಾನಸೌಧದಲ್ಲಿ ದೊಡ್ಡಣ್ಣರನ್ನು 2 ಗಂಟೆ ಕೂರಿಸಿ, ಅವರ ಮುಖದ ಮೇಲೆ ಅರ್ಜಿ ಪತ್ರ ಬಿಸಾಕಿದ್ದಿರಿ: ಕುಮಾರಸ್ವಾಮಿ ವಿರುದ್ಧ ರಾಕ್‌ಲೈನ್ ವೆಂಕಟೇಶ್ ಗುಟುರು
ವಿಧಾನಸೌಧದಲ್ಲಿ ಹಿರಿಯ ನಟ ದೊಡ್ಡಣ್ಣ ಅವರನ್ನು 2 ಗಂಟೆ ಕೂರಿಸಿ, ಅವರ ಮುಖದ ಮೇಲೆ ಅರ್ಜಿ ಪತ್ರ ಬಿಸಾಕಿದ್ದಿರಿ: ಕುಮಾರಸ್ವಾಮಿ ವಿರುದ್ಧ ರಾಕ್‌ಲೈನ್ ವೆಂಕಟೇಶ್ ಗುಟುರು
TV9 Web
| Edited By: |

Updated on: Jul 09, 2021 | 1:24 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂಬ ಗಂಭೀರ ಆರೋಪದ ಬಳಿಕ ಹಿರಿಯ ನಟ ದೊಡ್ಡಣ್ಣ ಅವರ ಬಳಿ ವಿಧಾನಸೌಧದಲ್ಲಿ ಕುಮಾರಸ್ವಾಮಿ ಕೆಟ್ಟದಾಗಿ ನಡೆಸಿಕೊಂಡಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ.

ಅಂಬರೀಶ್ ಇದ್ದಾಗ ಹೆಚ್​ ಡಿ ಕುಮಾರಸ್ವಾಮಿ ಯಾವ ಟೋನ್‌ನಲ್ಲಿ ಮಾತಾಡುತ್ತಿದ್ರು. ಈಗ ಅವರು ಧ್ವನಿಯನ್ನು ಹೆಚ್ಚು ಮಾಡುವುದು ಬೇಡ. ಸತ್ತ ವ್ಯಕ್ತಿಯ ಬಗ್ಗೆ ಮಾತನಾಡುವುದು ಬೇಡ. ಅಂಬರೀಶ್‌ರಿಂದ ನೀವು ಸಾಕಷ್ಟು ಲಾಭ ಪಡೆದಿದ್ದೀರಿ. ಒಂದ್ಕಡೆ ಅಂಬರೀಶ್ ನನ್ನ ಪ್ರಾಣ ಎನ್ನುತ್ತೀರಿ. ಆದರೆ ಅವರು ನಿಧನರಾದ ಬಳಿಕ ತಾವು ಮುಖ್ಯಮಂತ್ರಿಯಾಗಿ ವಿಧಾನಸೌಧದಲ್ಲಿ ಹೇಗೆ ನಡೆದುಕೊಂಡಿರಿ ಎಂಬುದನ್ನೂ ಬಲ್ಲೆ.

ಅಂಬರೀಷ್​ ಸ್ಮಾರಕ ವಿಚಾರವಾಗಿ ಮಾತನಾಡಲು ಬಂದಾಗ ಹಿರಿಯ ನಟ ದೊಡ್ಡಣ್ಣ ಅವರನ್ನು ವಿಧಾನಸೌಧದಲ್ಲಿ 2 ಗಂಟೆ ಕೂರಿಸಿ, ಕಾಯಿಸಿದ್ದಿರಿ. ಸ್ಮಾರಕದ ಬಗ್ಗೆ ಕೊಟ್ಟ ಪತ್ರವನ್ನು ದೊಡ್ಡಣ್ಣ ಅವರ ಮುಖಕ್ಕೆ ಬಿಸಾಕಿದ್ದಿರಿ. ಅಂಬರೀಷ್ ಏನು ಮಾಡಿದ್ದೀರಾ ಅಂತಾ ಸ್ಮಾರಕಕ್ಕೆ ನೆರವಾಗಬೇಕು? ಎಂದು ಹೇಳಿ ಕಳಿಸಿದಿರಿ ಎಂದು ಕುಮಾರಸ್ವಾಮಿ ವಿರುದ್ಧ ಬೆಂಗಳೂರಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ.

 ಇದನ್ನೂ ಓದಿ:

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್ ರಾಕ್​ಲೈನ್ ವೆಂಕಟೇಶ್ ರಂಗಪ್ರವೇಶ: ಕುಮಾರಸ್ವಾಮಿ ಬಗ್ಗೆ ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ರೂ ಕೆಲಸ ಮಾಡ್ತಿದ್ದರು ಅಂದ್ರು (Rockline venkatesh criticises hd kumaraswamy over sumalatha ambareesh and actor doddanna)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್