AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್

Rockline venkatesh: ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್
ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಆತ್ಯಾಪ್ತ ರಾಕ್​ಲೈನ್ ವೆಂಕಟೇಶ್
TV9 Web
| Edited By: ಸಾಧು ಶ್ರೀನಾಥ್​|

Updated on:Jul 09, 2021 | 1:00 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ ಎಂದಿರುವ ರಾಕ್‌ಲೈನ್ ವೆಂಕಟೇಶ್ ಚುನಾವಣೆಯ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು. ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು.ಅದಕ್ಕೆ ಅಶ್ಲೀಲ ಚಿತ್ರ ಸೇರಿಸಿ ದುರ್ಬಳಕೆಗೆ ಪ್ಲ್ಯಾನ್ ಮಾಡಿದ್ರು. ಅವರ ಚಾನಲ್‌ನಲ್ಲಿದ್ದ ಅಂಬರೀಷ್​ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

ರಾಕ್​ಲೈನ್ ವೆಂಕಟೇಶ್ ರಂಗಪ್ರವೇಶ: ಕುಮಾರಸ್ವಾಮಿ ಬಗ್ಗೆ ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ರೂ ಕೆಲಸ ಮಾಡ್ತಿದ್ದರು ಅಂದ್ರು

(Rockline venkatesh criticises hd kumaraswamy over sumalatha ambareesh and his relationship with cctv footage)

Published On - 12:55 pm, Fri, 9 July 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?