Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್

Rockline venkatesh: ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್
ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಆತ್ಯಾಪ್ತ ರಾಕ್​ಲೈನ್ ವೆಂಕಟೇಶ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 09, 2021 | 1:00 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ ಎಂದಿರುವ ರಾಕ್‌ಲೈನ್ ವೆಂಕಟೇಶ್ ಚುನಾವಣೆಯ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು. ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು.ಅದಕ್ಕೆ ಅಶ್ಲೀಲ ಚಿತ್ರ ಸೇರಿಸಿ ದುರ್ಬಳಕೆಗೆ ಪ್ಲ್ಯಾನ್ ಮಾಡಿದ್ರು. ಅವರ ಚಾನಲ್‌ನಲ್ಲಿದ್ದ ಅಂಬರೀಷ್​ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

ರಾಕ್​ಲೈನ್ ವೆಂಕಟೇಶ್ ರಂಗಪ್ರವೇಶ: ಕುಮಾರಸ್ವಾಮಿ ಬಗ್ಗೆ ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ರೂ ಕೆಲಸ ಮಾಡ್ತಿದ್ದರು ಅಂದ್ರು

(Rockline venkatesh criticises hd kumaraswamy over sumalatha ambareesh and his relationship with cctv footage)

Published On - 12:55 pm, Fri, 9 July 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ