AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್

Rockline venkatesh: ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್
ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಆತ್ಯಾಪ್ತ ರಾಕ್​ಲೈನ್ ವೆಂಕಟೇಶ್
TV9 Web
| Edited By: |

Updated on:Jul 09, 2021 | 1:00 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ ಎಂದಿರುವ ರಾಕ್‌ಲೈನ್ ವೆಂಕಟೇಶ್ ಚುನಾವಣೆಯ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು. ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು.ಅದಕ್ಕೆ ಅಶ್ಲೀಲ ಚಿತ್ರ ಸೇರಿಸಿ ದುರ್ಬಳಕೆಗೆ ಪ್ಲ್ಯಾನ್ ಮಾಡಿದ್ರು. ಅವರ ಚಾನಲ್‌ನಲ್ಲಿದ್ದ ಅಂಬರೀಷ್​ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

ರಾಕ್​ಲೈನ್ ವೆಂಕಟೇಶ್ ರಂಗಪ್ರವೇಶ: ಕುಮಾರಸ್ವಾಮಿ ಬಗ್ಗೆ ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ರೂ ಕೆಲಸ ಮಾಡ್ತಿದ್ದರು ಅಂದ್ರು

(Rockline venkatesh criticises hd kumaraswamy over sumalatha ambareesh and his relationship with cctv footage)

Published On - 12:55 pm, Fri, 9 July 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ