AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್

Rockline venkatesh: ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್
ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಆತ್ಯಾಪ್ತ ರಾಕ್​ಲೈನ್ ವೆಂಕಟೇಶ್
TV9 Web
| Edited By: |

Updated on:Jul 09, 2021 | 1:00 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ ಎಂದಿರುವ ರಾಕ್‌ಲೈನ್ ವೆಂಕಟೇಶ್ ಚುನಾವಣೆಯ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು. ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು.ಅದಕ್ಕೆ ಅಶ್ಲೀಲ ಚಿತ್ರ ಸೇರಿಸಿ ದುರ್ಬಳಕೆಗೆ ಪ್ಲ್ಯಾನ್ ಮಾಡಿದ್ರು. ಅವರ ಚಾನಲ್‌ನಲ್ಲಿದ್ದ ಅಂಬರೀಷ್​ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

ರಾಕ್​ಲೈನ್ ವೆಂಕಟೇಶ್ ರಂಗಪ್ರವೇಶ: ಕುಮಾರಸ್ವಾಮಿ ಬಗ್ಗೆ ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ರೂ ಕೆಲಸ ಮಾಡ್ತಿದ್ದರು ಅಂದ್ರು

(Rockline venkatesh criticises hd kumaraswamy over sumalatha ambareesh and his relationship with cctv footage)

Published On - 12:55 pm, Fri, 9 July 21

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!