AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆ ನನಗೆ ತಾಯಿ ಮನೆಯ ಪ್ರೀತಿ ಕೊಟ್ಟಿದೆ; ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ

ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ಆಗಿದೆ ಎಂದರು.

ಮೈಸೂರು ಜಿಲ್ಲೆ ನನಗೆ ತಾಯಿ ಮನೆಯ ಪ್ರೀತಿ ಕೊಟ್ಟಿದೆ; ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on: Jun 07, 2021 | 2:55 PM

Share

ಮೈಸೂರು: ನಾನು ಮೈಸೂರಿನ ಮಗಳೆಂಬ ಭಾವನೆಯಲ್ಲಿ ಹೋಗ್ತಿದ್ದೇನೆ. ಈ ಜಿಲ್ಲೆ ನನಗೆ ತಾಯಿಯ ಪ್ರೀತಿ ಕೊಟ್ಟಿದೆ ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಹೇಳಿದರು. ಜೊತೆಗೆ ಶಿಲ್ಪಾನಾಗ್ ನೀಡಿರುವ ಹೇಳಿಕೆ ಬಗ್ಗೆ ನನಗೆ ಅನುಕಂಪವಿದೆ. ಯಾವುದೇ ಅಧಿಕಾರಿಯನ್ನು ತೆಗಳುವುದು ತಪ್ಪು. ಕೆಲಸವನ್ನು ನಾನು ಮಾಡಿ ಮುಗಿಸಿದ್ದೇನೆ ಎಂಬುದು ತಪ್ಪು. ಇಂತಹ ವ್ಯವಸ್ಥೆ ಇದ್ದರೆ ಕೆಲಸ ನಡೆಸುವುದಕ್ಕೆ ಕಷ್ಟವಾಗುತ್ತದೆ ಎಂದು ರೋಹಿಣಿ ಸಿಂಧೂರಿ ಅಭಿಪ್ರಾಯಪಟ್ಟರು.

ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ಆಗಿದೆ. ನಾನು ಮಗಳು ತವರುಮನೆ ಬಿಟ್ಟು ಹೋದಂತೆ ಹೋಗುತ್ತಿದ್ದೇನೆ. ಏನು ನಡೀತು, ಹೇಗೆ ನಡೀತೆಂದು ಎಲ್ಲರ ಮುಂದೆ ನಡೆದಿದೆ. ಈಗ ಅದರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ‘ಧನ್ಯವಾದ ಮೈಸೂರು’ ಎಂದು ಹೇಳಿ ತೆರಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಎಂ.ಲಕ್ಷ್ಮಣ್ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಾಧನೆ ಏನು? ಫೇಸ್‌ಬುಕ್ ಲೈವ್ ಮಾಡುವುದು ಬಿಟ್ಟು ಸಾಧನೆ ಹೇಳಿ. ಕೊಡಗು ಜನತೆಗೆ ನೀವು ಏನು ಮಾಡಿದ್ದೀರಿ? ಮೆಡಿಕಲ್, ಭೂ ಮಾಫಿಯಾ ಕುರಿತು ತನಿಖೆಯಾಗಬೇಕು. ರೋಹಿಣಿ, ಶಿಲ್ಪಾನಾಗ್ ಮಾಡಿರುವ ಆಪಾದನೆಗಳ ಕುರಿತು ನ್ಯಾಯಾಂಗ ತನಿಖೆಯಾಗಲಿ ಎಂದು ಕೆಪಿಸಿಸಿ ವಕ್ತರಾ ಎಂ.ಲಕ್ಷ್ಮಣ ಆಗ್ರಹಿಸಿದರು.

ಇದನ್ನೂ ಓದಿ

Rohini Sindhuri: ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರ, ಸಂಪೂರ್ಣ ವಿವರಣೆ ನೀಡಿದ ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ ಬಯೋಪಿಕ್​ ಬಗ್ಗೆ ಚರ್ಚೆ; ಅಕ್ಷತಾ ಪಾಂಡವಪುರ ಹೆಸರನ್ನು ಸೂಚಿಸಿದ ಹಿರಿಯ ಬರಹಗಾರ್ತಿ

(Rohini Sindhuri said that Mysore district gave me the love of a mother home)

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ