AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆ ನನಗೆ ತಾಯಿ ಮನೆಯ ಪ್ರೀತಿ ಕೊಟ್ಟಿದೆ; ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ

ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ಆಗಿದೆ ಎಂದರು.

ಮೈಸೂರು ಜಿಲ್ಲೆ ನನಗೆ ತಾಯಿ ಮನೆಯ ಪ್ರೀತಿ ಕೊಟ್ಟಿದೆ; ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on: Jun 07, 2021 | 2:55 PM

Share

ಮೈಸೂರು: ನಾನು ಮೈಸೂರಿನ ಮಗಳೆಂಬ ಭಾವನೆಯಲ್ಲಿ ಹೋಗ್ತಿದ್ದೇನೆ. ಈ ಜಿಲ್ಲೆ ನನಗೆ ತಾಯಿಯ ಪ್ರೀತಿ ಕೊಟ್ಟಿದೆ ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಹೇಳಿದರು. ಜೊತೆಗೆ ಶಿಲ್ಪಾನಾಗ್ ನೀಡಿರುವ ಹೇಳಿಕೆ ಬಗ್ಗೆ ನನಗೆ ಅನುಕಂಪವಿದೆ. ಯಾವುದೇ ಅಧಿಕಾರಿಯನ್ನು ತೆಗಳುವುದು ತಪ್ಪು. ಕೆಲಸವನ್ನು ನಾನು ಮಾಡಿ ಮುಗಿಸಿದ್ದೇನೆ ಎಂಬುದು ತಪ್ಪು. ಇಂತಹ ವ್ಯವಸ್ಥೆ ಇದ್ದರೆ ಕೆಲಸ ನಡೆಸುವುದಕ್ಕೆ ಕಷ್ಟವಾಗುತ್ತದೆ ಎಂದು ರೋಹಿಣಿ ಸಿಂಧೂರಿ ಅಭಿಪ್ರಾಯಪಟ್ಟರು.

ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ಆಗಿದೆ. ನಾನು ಮಗಳು ತವರುಮನೆ ಬಿಟ್ಟು ಹೋದಂತೆ ಹೋಗುತ್ತಿದ್ದೇನೆ. ಏನು ನಡೀತು, ಹೇಗೆ ನಡೀತೆಂದು ಎಲ್ಲರ ಮುಂದೆ ನಡೆದಿದೆ. ಈಗ ಅದರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ‘ಧನ್ಯವಾದ ಮೈಸೂರು’ ಎಂದು ಹೇಳಿ ತೆರಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಎಂ.ಲಕ್ಷ್ಮಣ್ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಾಧನೆ ಏನು? ಫೇಸ್‌ಬುಕ್ ಲೈವ್ ಮಾಡುವುದು ಬಿಟ್ಟು ಸಾಧನೆ ಹೇಳಿ. ಕೊಡಗು ಜನತೆಗೆ ನೀವು ಏನು ಮಾಡಿದ್ದೀರಿ? ಮೆಡಿಕಲ್, ಭೂ ಮಾಫಿಯಾ ಕುರಿತು ತನಿಖೆಯಾಗಬೇಕು. ರೋಹಿಣಿ, ಶಿಲ್ಪಾನಾಗ್ ಮಾಡಿರುವ ಆಪಾದನೆಗಳ ಕುರಿತು ನ್ಯಾಯಾಂಗ ತನಿಖೆಯಾಗಲಿ ಎಂದು ಕೆಪಿಸಿಸಿ ವಕ್ತರಾ ಎಂ.ಲಕ್ಷ್ಮಣ ಆಗ್ರಹಿಸಿದರು.

ಇದನ್ನೂ ಓದಿ

Rohini Sindhuri: ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರ, ಸಂಪೂರ್ಣ ವಿವರಣೆ ನೀಡಿದ ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ ಬಯೋಪಿಕ್​ ಬಗ್ಗೆ ಚರ್ಚೆ; ಅಕ್ಷತಾ ಪಾಂಡವಪುರ ಹೆಸರನ್ನು ಸೂಚಿಸಿದ ಹಿರಿಯ ಬರಹಗಾರ್ತಿ

(Rohini Sindhuri said that Mysore district gave me the love of a mother home)

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ