AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ

IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ 5ರವರೆಗೆ ರೋಷನ್​ ಬೇಗ್​ರನ್ನು​ CBI ಕಸ್ಟಡಿಗೆ ನೀಡಲಾಗಿದೆ. CBI ವಿಶೇಷ ಕೋರ್ಟ್ ಜಡ್ಜ್ ನ್ಯಾ.ಮಂಜುಳಾ ಇಟ್ಟಿ ಹೊರಡಿಸಿದ್ದಾರೆ.

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Dec 01, 2020 | 4:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ 5ರವರೆಗೆ ರೋಷನ್​ ಬೇಗ್​ರನ್ನು​ CBI ಕಸ್ಟಡಿಗೆ ನೀಡಲಾಗಿದೆ. CBI ವಿಶೇಷ ಕೋರ್ಟ್ ಜಡ್ಜ್ ನ್ಯಾ.ಮಂಜುಳಾ ಇಟ್ಟಿ ಹೊರಡಿಸಿದ್ದಾರೆ.

ಜೊತೆಗೆ, ರೋಷನ್​ ಬೇಗ್​ರ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 4ಕ್ಕೆ ಮುಂದೂಡಿಕೆ ಆಗಿದೆ. ಜೈಲು ಆಸ್ಪತ್ರೆ ವೈದ್ಯಾಧಿಕಾರಿಯಿಂದ ವರದಿ ಸಲ್ಲಿಕೆಯಾಗಿದ್ದು ರೋಷನ್ ಬೇಗ್ ಆರೋಗ್ಯ ಸಮರ್ಪಕವಾಗಿದೆ ಎಂದು ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು CBI ಕಸ್ಟಡಿಗೆ ನೀಡಲಾಗಿದೆ.

ಈ ಹಿಂದೆ, ರೋಷನ್ ಬೇಗ್ ಜಯದೇವ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ CBI ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ. ಹಾಗಾಗಿ, ಮತ್ತೆ ಕಸ್ಟಡಿ ಕೋರಿ CBI ಅರ್ಜಿ ಸಲ್ಲಿಸಿತ್ತು.

Published On - 4:40 pm, Tue, 1 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ